23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಕ್ಷೇತ್ರಕ್ಕೆ ಆಗಮಿಸಿದ ವಿಜಯೇಂದ್ರ ಅವರನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜ, ವಿಧಾನ ಪರಿಷತ್‌ ಶಾಸಕ ಪ್ರತಾಪ ಸಿಂಹ ನಾಯಕ್, ಪ್ರಮುಖರಾದ ರವಿ ಕುಮಾರ್ ಬರೇಮೇಲು, ಡಾ.ಎಂ.ಎಂ. ದಯಾಕರ್, ಅನಂತ ಭಟ್ ಮಚ್ಚಿಮಲೆ,
ಜಯರಾಮ ಗೌಡ,‌ರವಿಂದ್ರ ಶೆಟ್ಟಿ ಬಳಂಜ, ಶಶಿಧರ ಕಲ್ಮಂಜ, ಶಶಿರಾಜ್ ಶೆಟ್ಟಿ, ಸೀತಾರಾಮ ಬೆಳಾಲ್, ಭರತ್ ಗೌಡ ಹಾಗೂ ಇತರರು ಇದ್ದರು.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಅಭಿವೃದ್ಧಿ ಅಧಿಕಾರಿಯಾಗಿ ರಶ್ಮಿ ಬಿ.ಪಿ. ವರ್ಗಾವಣೆ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಂಡೊದ ಕಲೊಟ್ಟು ಬಿರುವೆರೆ ಗೊಬ್ಬು

Suddi Udaya

ಮಡಂತ್ಯಾರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya
error: Content is protected !!