July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಕ್ಷೇತ್ರಕ್ಕೆ ಆಗಮಿಸಿದ ವಿಜಯೇಂದ್ರ ಅವರನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜ, ವಿಧಾನ ಪರಿಷತ್‌ ಶಾಸಕ ಪ್ರತಾಪ ಸಿಂಹ ನಾಯಕ್, ಪ್ರಮುಖರಾದ ರವಿ ಕುಮಾರ್ ಬರೇಮೇಲು, ಡಾ.ಎಂ.ಎಂ. ದಯಾಕರ್, ಅನಂತ ಭಟ್ ಮಚ್ಚಿಮಲೆ,
ಜಯರಾಮ ಗೌಡ,‌ರವಿಂದ್ರ ಶೆಟ್ಟಿ ಬಳಂಜ, ಶಶಿಧರ ಕಲ್ಮಂಜ, ಶಶಿರಾಜ್ ಶೆಟ್ಟಿ, ಸೀತಾರಾಮ ಬೆಳಾಲ್, ಭರತ್ ಗೌಡ ಹಾಗೂ ಇತರರು ಇದ್ದರು.

Related posts

ಬೆಳ್ತಂಗಡಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಸಾಮಾನ್ಯ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya

ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ

Suddi Udaya

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya
error: Content is protected !!