23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಅಳದಂಗಡಿ:ಅತ್ಯಂತ ಕಾರಣೀಕ ಕ್ಷೇತ್ರ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರರವರು ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ರಾಜ್ಯಧ್ಯಕ್ಷರನ್ನು ಶಾಲು ಹಾಕಿ ಗೌರವಿಸಿದರು.

ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಶಾಸಕರುಗಳಾದ ಹರೀಶ್ ಪೂಂಜ, ಅರವಿಂದ್ ಸರ್ಜಿ ಜೊತೆಗಿದ್ದರು. ಬಿಜೆಪಿ ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲಬೈಲು, ಶಶಿರಾಜ್ ಶೆಟ್ಟಿ ಜಿ.ಕೆರೆ, ಸುಪ್ರಿತ್ ಜೈನ್, ರವಿ ಪೂಜಾರಿ, ಓಂಕಾರ್ ಜೈನ್, ಕಮಲೇಶ್, ಹರೀಶ್ ಆಚಾರ್ಯ, ಪುನಿತ್ ಪಿಲ್ಯ,ಚಂದ್ರರಾಜ್ ಮೇಲಂತಬೆಟ್ಟು, ಉಮೇಶ್ ಕುಲಾಲ್, ಪ್ರಭಾಕರ ಪೂಜಾರಿ ಕೊಡಂಗೆ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya

ಕಕ್ಕಿಂಜೆಯಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್‌ನಿಂದ ಟ್ರಾಫಿಕ್ ಕಿರಿಕಿರಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಅಭಿಯಾನ: ಶ್ರೀ ಮಂ. ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!