22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಜೀಯವರನ್ನು ಸ್ವಾಗತಿಸಿದ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್

ಬೆಳ್ತಂಗಡಿ: ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಜೀಯವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಭೇಟಿಯಾಗಿ ಸ್ವಾಗತಿಸಿದರು.

ಇಂತಹ ಸಾಮಾನ್ಯ ಕಾರ್ಯಕರ್ತನಿಗೆ ಎಂದು ಮರೆಯಲಾಗದ ಈ ಅದ್ಬುತ ಸುವರ್ಣ ಅವಕಾಶ ನೀಡಿದ ಬಿಜೆಪಿ ಪಕ್ಷದ ಪ್ರಮುಖರಿಗೆ ಹಾಗೂ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಉಮೇಶ್ ಕುಲಾಲ್ ಕೃತಜ್ಞತೆ ಸಲ್ಲಿಸಿದರು.

Related posts

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್ ಉರೂಸ್ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya

ಕ್ಯಾಂಪ್ಕೊ ನಿಯಮಿತ ಮಂಗಳೂರು “ಸಾಂತ್ವನ” ಯೋಜನೆಯಡಿ ಕನ್ನಾಜೆಯ ಬೆನೆಡಿಕ್ಟ್ ವೇಗಸ್ ರಿಗೆ ವೈದ್ಯಕೀಯ ನೆರವು

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ನಲ್ಲಿ ವಾರ್ಷಿಕೋತ್ಸವ

Suddi Udaya

ಹಾದಿಬೀದಿಯಲ್ಲಿ ಭಿಕ್ಷೆ ಬೇಡಿ ಕಾಲ ಕಳೆಯುತ್ತಿದ್ದ ವಯೋವೃದ್ಧೆ: ಅನಾಥೆಯಾದ ಅಜ್ಜಿಗೆ ಆಸರೆಯಾದ ಹೋಟೆಲ್ ಮಾಲಕ ರಮೇಶ್ ಕೋಟ್ಯಾನ್

Suddi Udaya

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya
error: Content is protected !!