25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆ: ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆಗಾಗಿ ಡಿ. 03 ರಂದು ಮಂಗಳೂರಿನ ಕೋಣಾಜೆ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆಯುವ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಬೆಳ್ತಂಗಡಿಯ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ಸಭಾಭವನದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕಿನಿಂದ ಅತಿ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅಧ್ಯಕ್ಷ ಜಯ ವಿಕ್ರಂ ಕಲ್ಲಾಪು ಮನವಿ ಮಾಡಿದರು. ಇದೊಂದು ಐತಿಹಾಸಿಕ ಸಮಾರಂಭ ಸಮಾಜದ ಪ್ರತಿಯೊಬ್ಬರು ಸಮಾಜದ ಹಬ್ಬವೆಂದು ಪರಿಗಣಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಮಾಜಿ ಅಧ್ಯಕ್ಷ ಪೀತಾಂಬರ ಹೇರಾಜೆಯವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಸುಜಿತ ವಿ ಬಂಗೇರ, ಮಾಜಿ ಅಧ್ಯಕ್ಷ ಜಯರಾಮ್ ಬಂಗೇರ, ಚಿದಾನಂದ ಎಲ್ದಕ್ಕ, ಉಪಾಧ್ಯಕ್ಷ ಸುಂದರ ಪೂಜಾರಿ, ಮಹಿಳಾ ಸಂಘದ ಅಧ್ಯಕ್ಷ ಸುಮಾ ಪ್ರಮೋದ್, ಕಾರ್ಯದರ್ಶಿ ನಿತೇಶ್ ಕುಮಾರ್ ವೇಣೂರು, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಮ್ ಕೆ ಪ್ರಸಾದ್, ಯುವ ವಾಹಿನಿ ಅಧ್ಯಕ್ಷ ಗುರು ರಾಜ್ ಗುರಿಪಳ್ಳ, ಹಾಗೂ ಇತರ ಗಣ್ಯರು ಹಾಜರಿದ್ದರು.

Related posts

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ವತಿಯಿಂದ 78ನೇ ವಷ೯ದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ ಇಂದಬೆಟ್ಟುವಿನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!