24.8 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಉಜಿರೆ: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರು, ಸರ್ಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟು ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನ ನ.28 ರಂದು ನಡೆಯಿತು.

ಉಜಿರೆ ಅನುಗ್ರಹ ಶಾಲಾ ವಿದ್ಯಾರ್ಥಿಗಳು ವೈಯುಕ್ತಿಕ ವಿಭಾಗದಲ್ಲಿ ಪಂಚಮ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಗುಂಪು ವಿಭಾಗದಲ್ಲಿ ಶಿವಪ್ರಸಾದ್ ಹಾಗೂ ಎಡ್ವಿನ್ ಫಾನ್ಸಿಸ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳು ಮಾಡಿದ Li-Fi ಎಂಬ ವಿಜ್ಞಾನ ಮಾದರಿಯು ಎಲ್ಲರ ಪ್ರಶಂಶೆಗೆ ಪಾತ್ರವಾಗಿದೆ. ರಾಜ್ಯಮಟ್ಟದ ಸ್ಫರ್ಧೆಯು ಧಾರವಾಡದಲ್ಲಿ ನಡೆಯಲಿರುವುದು.

Related posts

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ

Suddi Udaya

ಕಳಿಯ ಗ್ರಾ.ಪಂ. ಮಟ್ಟದ ವೈಷ್ಣವಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಗೇರುಕಟ್ಟೆ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ಆಚರಣೆ

Suddi Udaya
error: Content is protected !!