23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಉಜಿರೆ: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರು, ಸರ್ಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟು ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನ ನ.28 ರಂದು ನಡೆಯಿತು.

ಉಜಿರೆ ಅನುಗ್ರಹ ಶಾಲಾ ವಿದ್ಯಾರ್ಥಿಗಳು ವೈಯುಕ್ತಿಕ ವಿಭಾಗದಲ್ಲಿ ಪಂಚಮ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಗುಂಪು ವಿಭಾಗದಲ್ಲಿ ಶಿವಪ್ರಸಾದ್ ಹಾಗೂ ಎಡ್ವಿನ್ ಫಾನ್ಸಿಸ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳು ಮಾಡಿದ Li-Fi ಎಂಬ ವಿಜ್ಞಾನ ಮಾದರಿಯು ಎಲ್ಲರ ಪ್ರಶಂಶೆಗೆ ಪಾತ್ರವಾಗಿದೆ. ರಾಜ್ಯಮಟ್ಟದ ಸ್ಫರ್ಧೆಯು ಧಾರವಾಡದಲ್ಲಿ ನಡೆಯಲಿರುವುದು.

Related posts

ಡಿ.5: ವಿದ್ಯುತ್ ನಿಲುಗಡೆ

Suddi Udaya

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ

Suddi Udaya

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ- 2026” ರ ಉದ್ಘಾಟನೆ

Suddi Udaya

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

Suddi Udaya
error: Content is protected !!