25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಕ್ಷೇತ್ರಕ್ಕೆ ಆಗಮಿಸಿದ ವಿಜಯೇಂದ್ರ ಅವರನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜ, ವಿಧಾನ ಪರಿಷತ್‌ ಶಾಸಕ ಪ್ರತಾಪ ಸಿಂಹ ನಾಯಕ್, ಪ್ರಮುಖರಾದ ರವಿ ಕುಮಾರ್ ಬರೇಮೇಲು, ಡಾ.ಎಂ.ಎಂ. ದಯಾಕರ್, ಅನಂತ ಭಟ್ ಮಚ್ಚಿಮಲೆ,
ಜಯರಾಮ ಗೌಡ,‌ರವಿಂದ್ರ ಶೆಟ್ಟಿ ಬಳಂಜ, ಶಶಿಧರ ಕಲ್ಮಂಜ, ಶಶಿರಾಜ್ ಶೆಟ್ಟಿ, ಸೀತಾರಾಮ ಬೆಳಾಲ್, ಭರತ್ ಗೌಡ ಹಾಗೂ ಇತರರು ಇದ್ದರು.

Related posts

ಹೃದಯ ಸಮಸ್ಯೆಯಿಂದ ಮೃತಪಟ್ಟ ಬಾಲಕ ಅಶ್ವಿನ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya
error: Content is protected !!