25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಕ್ಷೇತ್ರಕ್ಕೆ ಆಗಮಿಸಿದ ವಿಜಯೇಂದ್ರ ಅವರನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜ, ವಿಧಾನ ಪರಿಷತ್‌ ಶಾಸಕ ಪ್ರತಾಪ ಸಿಂಹ ನಾಯಕ್, ಪ್ರಮುಖರಾದ ರವಿ ಕುಮಾರ್ ಬರೇಮೇಲು, ಡಾ.ಎಂ.ಎಂ. ದಯಾಕರ್, ಅನಂತ ಭಟ್ ಮಚ್ಚಿಮಲೆ,
ಜಯರಾಮ ಗೌಡ,‌ರವಿಂದ್ರ ಶೆಟ್ಟಿ ಬಳಂಜ, ಶಶಿಧರ ಕಲ್ಮಂಜ, ಶಶಿರಾಜ್ ಶೆಟ್ಟಿ, ಸೀತಾರಾಮ ಬೆಳಾಲ್, ಭರತ್ ಗೌಡ ಹಾಗೂ ಇತರರು ಇದ್ದರು.

Related posts

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಎ.9: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಯಾತ್ರೆ

Suddi Udaya

ಎಸ್.ಡಿ.ಎಂ ಐಟಿ ಯ ಎಲೆಕ್ಟ್ರಿಕಲ್ ವಿಭಾಗದಲ್ಲಿ ಮಿನಿ ಪ್ರಾಜೆಕ್ಟ್ ಪ್ರದರ್ಶನ

Suddi Udaya

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ತ್ರೋಬಾಲ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳ : ನಡುಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya
error: Content is protected !!