July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ,

ಉಜಿರೆಯ ಸುಪ್ರಸಿದ್ದವಾದ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜೆಯೇಂದ್ರ ಅವರು ಭೇಟಿ ನೀಡಿ ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ವುಗೆ ವ್ಯಕ್ತಪಡಿಸಿದರು.

ಸಂಸ್ಥೆಯ ವತಿಯಿಂದ ಹಿರಿಯರಾದ ರಾಧಾಕೃಷ್ಣ ಪೈ,ರಾಜೇಶ್ ಪೈ, ಶ್ರೀಮತಿ ಅರ್ಚನಾ ಪೈ ಅವರು ವಿಜೆಯೇಂದ್ರ ಅವರನ್ನು ಗೌರವಿಸಿದರು.

ಕಳೆದ ಹಲವಾರು ವರ್ಷಗಳಿಂದ ನಾಡಿನ ಸಮಸ್ತ ಗ್ರಾಹಕ ಬಂಧುಗಳಿಗೆ ಉತ್ತಮ ಸೇವೆ ಒದಗಿಸುತ್ತ ಬಂದಿರುವ ಸಂಧ್ಯಾಫ್ರೆಶ್ ಬಗ್ಗೆ ವಿವರಿಸಲಾಯಿತು.

ಈ‌ ಸಂದರ್ಭದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜ, ಅರವಿಂದ್ ಸರ್ಜಿ, ವಿಧಾನ ಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಹಾಗೂ ಸಂಧ್ಯಾಪ್ರೆಶ್ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಮೇ 17: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಂ ಉದ್ಘಾಟನೆ: ಮುಳಿಯ ಬ್ರ್ಯಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ರಿಂದ ಲೋಕಾರ್ಪಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ಶಿಗ್ಗಾಂವಿ ಉಪ ಚುನಾವಣೆ ಉಸ್ತುವಾರಿಯಾಗಿ ಕೆ. ಹರೀಶ್ ಕುಮಾರ್ ನೇಮಕ

Suddi Udaya

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

Suddi Udaya
error: Content is protected !!