September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ನಟ ರಮೇಶ್ ಅರವಿಂದ್‌ ರವರಿಗೆ ಗೌರವ

ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ರಾಯಭಾರಿ ರಮೇಶ್ ಅರವಿಂದ್ ಅವರನ್ನು ಬೆಳ್ತಂಗಡಿ ಶಾಖಾ ಪ್ರಬಂಧಕರಾದ ಲೋಹಿತ್ ಕುಮಾರ್ ಹಾಗೂ

ಸಿಬ್ಬಂದಿ ಶಿವರಾಜ್ ರವರು, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಇವರ ಸಮ್ಮುಖದಲ್ಲಿ ಹೂಗುಚ್ಛ ನೀಡಿ ಗೌರವಿಸಲಾಯಿತು.

Related posts

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

Suddi Udaya

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

Suddi Udaya

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಸೆಲೆಕ್ಷನ್ ಟ್ರಯಾಲ್ಸ್: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಲಿಶನ್ ಹೈಜಂಪ್‌ನಲ್ಲಿ ದ್ವಿತೀಯ-ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya
error: Content is protected !!