July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಉಜಿರೆ: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರು, ಸರ್ಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟು ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನ ನ.28 ರಂದು ನಡೆಯಿತು.

ಉಜಿರೆ ಅನುಗ್ರಹ ಶಾಲಾ ವಿದ್ಯಾರ್ಥಿಗಳು ವೈಯುಕ್ತಿಕ ವಿಭಾಗದಲ್ಲಿ ಪಂಚಮ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಗುಂಪು ವಿಭಾಗದಲ್ಲಿ ಶಿವಪ್ರಸಾದ್ ಹಾಗೂ ಎಡ್ವಿನ್ ಫಾನ್ಸಿಸ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳು ಮಾಡಿದ Li-Fi ಎಂಬ ವಿಜ್ಞಾನ ಮಾದರಿಯು ಎಲ್ಲರ ಪ್ರಶಂಶೆಗೆ ಪಾತ್ರವಾಗಿದೆ. ರಾಜ್ಯಮಟ್ಟದ ಸ್ಫರ್ಧೆಯು ಧಾರವಾಡದಲ್ಲಿ ನಡೆಯಲಿರುವುದು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya

ಏ.7: : ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಫೆ11: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ವೈದ್ಯಕೀಯ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ, ನೇತ್ರ ತಪಾಸಣೆ: ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಬಾರ್ಯ ಮಂಡಲದ ಹಿಂದೂ ಸಂಗಮ

Suddi Udaya
error: Content is protected !!