March 7, 2026
ಪ್ರಮುಖ ಸುದ್ದಿ

ದಿ.ಪ್ಲಾಂಟರ್ಸ್ ಕೋರ್ಟ್ ಬೆಳ್ತಂಗಡಿ ಕ್ಲಬ್ :ವಾರ್ಷಿಕ ಮಹಾಸಭೆ:

ಬೆಳ್ತಂಗಡಿ:ತಾಲೂಕಿನ ಲಾಯಿಲ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡ ದಿ. ಪ್ಲಾಂಟರ್ಸ್ ಕೋರ್ಟ್, ಬೆಳ್ತಂಗಡಿ ಕ್ಲಬ್ ಇದರ ಮೊದಲ ಮಹಾಸಭೆಯು ಕ್ಲಬ್ ವಠಾರದಲ್ಲಿ ಕ್ಲಬ್ ಅಧ್ಯಕ್ಷ ರಂಜನ್ ಜಿ. ಗೌಡ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇಳೆ ಕ್ಲಬ್ ಯಾವ ಕಾರ್ಯನಿರ್ವಹಿಸಲಿದೆ. ಉಪಯೋಗಗಳು ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು. ಸಭೆಯಲ್ಲಿ ಕಾರ್ಯದರ್ಶಿ ಅಕ್ಷಯ್ , ವರದಿ ವಾಚಿಸಿದರು.ಕೋಶಾಧಿಕಾರಿ ಜೈಸನ್ ಡಿ ಸೋಜ, ಜಮಾ ಖರ್ಚು ವಿವರ ನೀಡಿದರು. ಉಪಾಧ್ಯಕ್ಷರುಗಳಾದ ಕಿಶೋರ್ ವಳಂಬ್ರ ರಾ಼ಘ್ನೇಶ್ ಸಾಲಿಯಾನ್, ಭರತ್ ಕುಮಾರ್, ಜಾನ್ಸನ್ ಸೆಬಾಸ್ಟಿಯನ್, ಅಲೋಕ್ ಜೈನ್, ಜಗತ್ ಜಾನ್ಸನ್ ಡಿಸೋಜ, ಗಿರೀಶ್ ಪ್ರಭು, ಕಿರಣ್ ಕುಮಾರ್ , ಬಾಲಕೃಷ್ಣ ಶೆಟ್ಟಿ, ಜತೆ ಕಾರ್ಯದರ್ಶಿ ಸೂರಜ್ ವಳಂಬ್ರ,ಪ್ರಶಾಂತ್ ಕೊಕ್ಕರ್ಣೆ, ಕ್ರೀಡಾ ಕಾರ್ಯದರ್ಶಿಗಳಾದ ಉಮೇಶ್ ಪ್ರಭು, ರಾಜೇಶ್ ಅ್ಯಂಟನಿ, ಕಾರ್ಯಕಾರಿ ಸಮಿತಿಯ ಚರಣ್ ಕಾಮತ್, ರಾಧಕೃಷ್ಣ, ಶಶಿಧರ್ ಪೈ, ಮಧುಕರ್ ಸುವರ್ಣ, ಜೋವೆಲ್ ಪ್ರಿನ್ಸ್ ನೊರೋನ್ಹ, ಸೇರಿದಂತೆ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು

.

ಕ್ಲಬ್ ಗೌರವಾಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಧನ್ಯವಾದವಿತ್ತರು.ಡೆನ್ಸಿಲ ಡಿಸೋಜ ನಿರೂಪಿಸಿದರು.

Related posts

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ದ್ವಿತೀಯ ಪಿಯುಸಿ ಸಾಧಕ ರಾಮಕೃಷ್ಣ ಶರ್ಮಾರಿಗೆ ಗೌರವ

Suddi Udaya

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya
error: Content is protected !!