July 23, 2026
ಪ್ರಮುಖ ಸುದ್ದಿ

ದಿ.ಪ್ಲಾಂಟರ್ಸ್ ಕೋರ್ಟ್ ಬೆಳ್ತಂಗಡಿ ಕ್ಲಬ್ :ವಾರ್ಷಿಕ ಮಹಾಸಭೆ:

ಬೆಳ್ತಂಗಡಿ:ತಾಲೂಕಿನ ಲಾಯಿಲ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡ ದಿ. ಪ್ಲಾಂಟರ್ಸ್ ಕೋರ್ಟ್, ಬೆಳ್ತಂಗಡಿ ಕ್ಲಬ್ ಇದರ ಮೊದಲ ಮಹಾಸಭೆಯು ಕ್ಲಬ್ ವಠಾರದಲ್ಲಿ ಕ್ಲಬ್ ಅಧ್ಯಕ್ಷ ರಂಜನ್ ಜಿ. ಗೌಡ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇಳೆ ಕ್ಲಬ್ ಯಾವ ಕಾರ್ಯನಿರ್ವಹಿಸಲಿದೆ. ಉಪಯೋಗಗಳು ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು. ಸಭೆಯಲ್ಲಿ ಕಾರ್ಯದರ್ಶಿ ಅಕ್ಷಯ್ , ವರದಿ ವಾಚಿಸಿದರು.ಕೋಶಾಧಿಕಾರಿ ಜೈಸನ್ ಡಿ ಸೋಜ, ಜಮಾ ಖರ್ಚು ವಿವರ ನೀಡಿದರು. ಉಪಾಧ್ಯಕ್ಷರುಗಳಾದ ಕಿಶೋರ್ ವಳಂಬ್ರ ರಾ಼ಘ್ನೇಶ್ ಸಾಲಿಯಾನ್, ಭರತ್ ಕುಮಾರ್, ಜಾನ್ಸನ್ ಸೆಬಾಸ್ಟಿಯನ್, ಅಲೋಕ್ ಜೈನ್, ಜಗತ್ ಜಾನ್ಸನ್ ಡಿಸೋಜ, ಗಿರೀಶ್ ಪ್ರಭು, ಕಿರಣ್ ಕುಮಾರ್ , ಬಾಲಕೃಷ್ಣ ಶೆಟ್ಟಿ, ಜತೆ ಕಾರ್ಯದರ್ಶಿ ಸೂರಜ್ ವಳಂಬ್ರ,ಪ್ರಶಾಂತ್ ಕೊಕ್ಕರ್ಣೆ, ಕ್ರೀಡಾ ಕಾರ್ಯದರ್ಶಿಗಳಾದ ಉಮೇಶ್ ಪ್ರಭು, ರಾಜೇಶ್ ಅ್ಯಂಟನಿ, ಕಾರ್ಯಕಾರಿ ಸಮಿತಿಯ ಚರಣ್ ಕಾಮತ್, ರಾಧಕೃಷ್ಣ, ಶಶಿಧರ್ ಪೈ, ಮಧುಕರ್ ಸುವರ್ಣ, ಜೋವೆಲ್ ಪ್ರಿನ್ಸ್ ನೊರೋನ್ಹ, ಸೇರಿದಂತೆ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು

.

ಕ್ಲಬ್ ಗೌರವಾಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಧನ್ಯವಾದವಿತ್ತರು.ಡೆನ್ಸಿಲ ಡಿಸೋಜ ನಿರೂಪಿಸಿದರು.

Related posts

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.10: ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದ ಪ್ರಕರಣ: 6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಆರಂಬೋಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಚತೆಯೇ ಸೇವೆ ಕಾರ್ಯಕ್ರಮದಡಿ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!