July 23, 2026
ಗ್ರಾಮಾಂತರ ಸುದ್ದಿ

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ


ಬೆಳ್ತಂಗಡಿ :ಲಾಯಿಲ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಡ – ಕನ್ಯಾಡಿ ಗ್ರಾಮಗಳ ಶಕ್ತಿ ಕೇಂದ್ರ ಕಾರ್ಯಾಗಾರವು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರಕಾಶ್ ಜೈನ್ ಎಳನೀರು ಇವರ ಅಧ್ಯಕ್ಷತೆಯಲ್ಲಿ ನ 30ರಂದು ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಜರುಗಿತು.


ಈ ಕಾರ್ಯಾಗಾರದಲ್ಲಿ ಪಕ್ಷದ ಜಿಲ್ಲೆಯ ಕಾರ್ಯದರ್ಶಿಗಳಾದ ಸೀತಾರಾಮ್ ಬೆಲಾಳ್ ಭಾಗವಹಿಸಿ ಪಕ್ಷ ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು. ಮಂಡಲದ ಉಪಾಧ್ಯಕ್ಷರು, ಮಹಾಶಕ್ತಿ ಕೇಂದ್ರದ ಪ್ರಭಾರಿಗಳಾದ ಸದಾನಂದ ಉಂಗಿಲ ಬೈಲು ಮುಂಬರುವ ಚುನಾವಣೆಗಳ ತಯಾರಿ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಮಂಡಲದ ಕೋಶಾಧಿಕಾರಿಗಳಾದ ಜಯಂತ್ ಗೌಡ ಗುರಿಪಳ್ಳ, ತಾಲೂಕು ಎಸ್ ಸಿ ಮೋರ್ಚದ ಅಧ್ಯಕ್ಷರಾದ ಈಶ್ವರ ಭೈರ, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದಕುಮಾರ್ ಲಾಯಿಲ ಉಪಸ್ಥಿತರಿದ್ದರು. ಶಕ್ತಿ ಕೇಂದ್ರದ ಪ್ರಮುಖರಾದ ವಿಜಯ ಗೌಡ ಸ್ವಾಗತಿಸಿ ಧನ್ಯವಾದವಿತ್ತರು.
ಈ ಸಂದರ್ಭ ನಡ ಪಂಚಾಯತ್ ಅಧ್ಯಕ್ಷರಾದ ಮಂಜುಳಾ, ಪಂಚಾಯತ್ ಸಧಸ್ಯರುಗಳು, ಬೂತ್ ಅಧ್ಯಕ್ಷ ಕಾರ್ಯದರ್ಶಿ ಸದಸ್ಯರುಗಳು, ca ಬ್ಯಾಂಕ್ ಹಾಲಿನ ಸೊಸೈಟಿ ನಿರ್ದೇಶಕರು ಗಳು,ಹಿರಿಯರು ಹಾಗೂ ಪಕ್ಷದ ಎಲ್ಲಾ ಪ್ರಮುಖರು ಉಪಸ್ಥಿತರಿದ್ದರು.

Related posts

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!