September 6, 2026
ಗ್ರಾಮಾಂತರ ಸುದ್ದಿ

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

ಕನ್ಯಾಡಿ: ಸೇವಾಭಾರತಿ ಕಾರ್ಯಾಲಯದ ಸೇವಾನಿಕೇತನ ಹೊಸ ಕಟ್ಟಡದ ವಾಸ್ತುಪೂಜೆಯು ನವೆಂಬರ್ 27 ರಂದು ಭಕ್ತಿಭಾವದಿಂದ ನೆರವೇರಿತು. ಅದರ ಮುಂದುವರೆದ ಕಾರ್ಯಕ್ರಮವಾಗಿ ನವೆಂಬರ್ 28 ರಂದು ನವೀನ ಕಟ್ಟಡದಲ್ಲಿ ಕಾರ್ಯಾಲಯ ಪ್ರವೇಶ ಹಾಗೂ ಆಶ್ಲೇಷ ಬಲಿ ಪ್ರಧಾನವಾಗಿ ನಡೆಯಿತು. ಸಾಯಂಕಾಲ 6.00 ಗಂಟೆಗೆ ದುರ್ಗಾಪೂಜೆ ಜರುಗಿತು

ಈ ವಿಶೇಷ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ. ಪ್ರತಾಪ್ ಸಿಂಹ ನಾಯಕ್, ಅನೇಕ ಗಣ್ಯರು, ಸಮಾಜಸೇವಕರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಭಜನೆಯ ಮೂಲಕ ದೇವರ ಸ್ತುತಿ ಕಾರ್ಯಕ್ರಮಕ್ಕೆ ಭಕ್ತಿಪರ ವಾತಾವರಣದ ಸೊಬಗು ಹೆಚ್ಚಿಸಿತು.

ಹೊಸ ಕಟ್ಟಡದ ಆರಂಭದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಪುನಶ್ಚೇತನವನ್ನು ಪಡೆದುಕೊಂಡು ಸ್ವಾವಲಂಬನೆಯತ್ತ ಸಾಗುವಂತೆ ಹಾಗೂ ಸೇವಾಭಾರತಿಯ ವಿವಿಧ ಸೇವಾಚಟುವಟಿಕೆಗಳು ಈ ಹೊಸ ಕಟ್ಟಡದ ಮೂಲಕ ಮತ್ತಷ್ಟು ಸಕ್ರಿಯವಾಗಿ ನಡೆಯಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು.

Related posts

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

Suddi Udaya

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸವಣಾಲು ಫಲ್ಗುಣಿ ಕುಣಿತ ಭಜನಾ ತಂಡ ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!