September 6, 2026
ಪ್ರಮುಖ ಸುದ್ದಿ

ದಿ.ಪ್ಲಾಂಟರ್ಸ್ ಕೋರ್ಟ್ ಬೆಳ್ತಂಗಡಿ ಕ್ಲಬ್ :ವಾರ್ಷಿಕ ಮಹಾಸಭೆ:

ಬೆಳ್ತಂಗಡಿ:ತಾಲೂಕಿನ ಲಾಯಿಲ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡ ದಿ. ಪ್ಲಾಂಟರ್ಸ್ ಕೋರ್ಟ್, ಬೆಳ್ತಂಗಡಿ ಕ್ಲಬ್ ಇದರ ಮೊದಲ ಮಹಾಸಭೆಯು ಕ್ಲಬ್ ವಠಾರದಲ್ಲಿ ಕ್ಲಬ್ ಅಧ್ಯಕ್ಷ ರಂಜನ್ ಜಿ. ಗೌಡ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇಳೆ ಕ್ಲಬ್ ಯಾವ ಕಾರ್ಯನಿರ್ವಹಿಸಲಿದೆ. ಉಪಯೋಗಗಳು ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು. ಸಭೆಯಲ್ಲಿ ಕಾರ್ಯದರ್ಶಿ ಅಕ್ಷಯ್ , ವರದಿ ವಾಚಿಸಿದರು.ಕೋಶಾಧಿಕಾರಿ ಜೈಸನ್ ಡಿ ಸೋಜ, ಜಮಾ ಖರ್ಚು ವಿವರ ನೀಡಿದರು. ಉಪಾಧ್ಯಕ್ಷರುಗಳಾದ ಕಿಶೋರ್ ವಳಂಬ್ರ ರಾ಼ಘ್ನೇಶ್ ಸಾಲಿಯಾನ್, ಭರತ್ ಕುಮಾರ್, ಜಾನ್ಸನ್ ಸೆಬಾಸ್ಟಿಯನ್, ಅಲೋಕ್ ಜೈನ್, ಜಗತ್ ಜಾನ್ಸನ್ ಡಿಸೋಜ, ಗಿರೀಶ್ ಪ್ರಭು, ಕಿರಣ್ ಕುಮಾರ್ , ಬಾಲಕೃಷ್ಣ ಶೆಟ್ಟಿ, ಜತೆ ಕಾರ್ಯದರ್ಶಿ ಸೂರಜ್ ವಳಂಬ್ರ,ಪ್ರಶಾಂತ್ ಕೊಕ್ಕರ್ಣೆ, ಕ್ರೀಡಾ ಕಾರ್ಯದರ್ಶಿಗಳಾದ ಉಮೇಶ್ ಪ್ರಭು, ರಾಜೇಶ್ ಅ್ಯಂಟನಿ, ಕಾರ್ಯಕಾರಿ ಸಮಿತಿಯ ಚರಣ್ ಕಾಮತ್, ರಾಧಕೃಷ್ಣ, ಶಶಿಧರ್ ಪೈ, ಮಧುಕರ್ ಸುವರ್ಣ, ಜೋವೆಲ್ ಪ್ರಿನ್ಸ್ ನೊರೋನ್ಹ, ಸೇರಿದಂತೆ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು

.

ಕ್ಲಬ್ ಗೌರವಾಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಧನ್ಯವಾದವಿತ್ತರು.ಡೆನ್ಸಿಲ ಡಿಸೋಜ ನಿರೂಪಿಸಿದರು.

Related posts

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya

ಏ. 3 ರಿಂದ 6: ವಿದ್ವತ್ ಕಾಲೇಜಿನಿಂದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಪ್ರತಿಭಾನ್ವೇಷಣೆ ಪರೀಕ್ಷೆ–2026: 30 ಪ್ರಶ್ನೆಗಳು 30 ನಿಮಿಷ, ವಿಜೇತರಿಗೆ ಲ್ಯಾಪ್ಟಾಪ್-ಟ್ಯಾಬ್ ಬಹುಮಾನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya
error: Content is protected !!