25.5 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ದಿ.ಪ್ಲಾಂಟರ್ಸ್ ಕೋರ್ಟ್ ಬೆಳ್ತಂಗಡಿ ಕ್ಲಬ್ :ವಾರ್ಷಿಕ ಮಹಾಸಭೆ:

ಬೆಳ್ತಂಗಡಿ:ತಾಲೂಕಿನ ಲಾಯಿಲ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡ ದಿ. ಪ್ಲಾಂಟರ್ಸ್ ಕೋರ್ಟ್, ಬೆಳ್ತಂಗಡಿ ಕ್ಲಬ್ ಇದರ ಮೊದಲ ಮಹಾಸಭೆಯು ಕ್ಲಬ್ ವಠಾರದಲ್ಲಿ ಕ್ಲಬ್ ಅಧ್ಯಕ್ಷ ರಂಜನ್ ಜಿ. ಗೌಡ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇಳೆ ಕ್ಲಬ್ ಯಾವ ಕಾರ್ಯನಿರ್ವಹಿಸಲಿದೆ. ಉಪಯೋಗಗಳು ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು. ಸಭೆಯಲ್ಲಿ ಕಾರ್ಯದರ್ಶಿ ಅಕ್ಷಯ್ , ವರದಿ ವಾಚಿಸಿದರು.ಕೋಶಾಧಿಕಾರಿ ಜೈಸನ್ ಡಿ ಸೋಜ, ಜಮಾ ಖರ್ಚು ವಿವರ ನೀಡಿದರು. ಉಪಾಧ್ಯಕ್ಷರುಗಳಾದ ಕಿಶೋರ್ ವಳಂಬ್ರ ರಾ಼ಘ್ನೇಶ್ ಸಾಲಿಯಾನ್, ಭರತ್ ಕುಮಾರ್, ಜಾನ್ಸನ್ ಸೆಬಾಸ್ಟಿಯನ್, ಅಲೋಕ್ ಜೈನ್, ಜಗತ್ ಜಾನ್ಸನ್ ಡಿಸೋಜ, ಗಿರೀಶ್ ಪ್ರಭು, ಕಿರಣ್ ಕುಮಾರ್ , ಬಾಲಕೃಷ್ಣ ಶೆಟ್ಟಿ, ಜತೆ ಕಾರ್ಯದರ್ಶಿ ಸೂರಜ್ ವಳಂಬ್ರ,ಪ್ರಶಾಂತ್ ಕೊಕ್ಕರ್ಣೆ, ಕ್ರೀಡಾ ಕಾರ್ಯದರ್ಶಿಗಳಾದ ಉಮೇಶ್ ಪ್ರಭು, ರಾಜೇಶ್ ಅ್ಯಂಟನಿ, ಕಾರ್ಯಕಾರಿ ಸಮಿತಿಯ ಚರಣ್ ಕಾಮತ್, ರಾಧಕೃಷ್ಣ, ಶಶಿಧರ್ ಪೈ, ಮಧುಕರ್ ಸುವರ್ಣ, ಜೋವೆಲ್ ಪ್ರಿನ್ಸ್ ನೊರೋನ್ಹ, ಸೇರಿದಂತೆ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು

.

ಕ್ಲಬ್ ಗೌರವಾಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಧನ್ಯವಾದವಿತ್ತರು.ಡೆನ್ಸಿಲ ಡಿಸೋಜ ನಿರೂಪಿಸಿದರು.

Related posts

ಜೀವಬೆದರಿಕೆ ಹಾಕಬಹುದು: ಚಿನ್ನಯ್ಯನಿಂದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಮೇಲೆ ದೂರು

Suddi Udaya

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya

ಉಜಿರೆ: ಸಿಡಿಲು ಬಡಿದು ಮನೆ ವಿದ್ಯುತ್ ವಯರಿಂಗ್ ಹಾನಿ

Suddi Udaya

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

Suddi Udaya
error: Content is protected !!