July 23, 2026
ಪ್ರಮುಖ ಸುದ್ದಿ

ದಿ.ಪ್ಲಾಂಟರ್ಸ್ ಕೋರ್ಟ್ ಬೆಳ್ತಂಗಡಿ ಕ್ಲಬ್ :ವಾರ್ಷಿಕ ಮಹಾಸಭೆ:

ಬೆಳ್ತಂಗಡಿ:ತಾಲೂಕಿನ ಲಾಯಿಲ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡ ದಿ. ಪ್ಲಾಂಟರ್ಸ್ ಕೋರ್ಟ್, ಬೆಳ್ತಂಗಡಿ ಕ್ಲಬ್ ಇದರ ಮೊದಲ ಮಹಾಸಭೆಯು ಕ್ಲಬ್ ವಠಾರದಲ್ಲಿ ಕ್ಲಬ್ ಅಧ್ಯಕ್ಷ ರಂಜನ್ ಜಿ. ಗೌಡ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇಳೆ ಕ್ಲಬ್ ಯಾವ ಕಾರ್ಯನಿರ್ವಹಿಸಲಿದೆ. ಉಪಯೋಗಗಳು ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು. ಸಭೆಯಲ್ಲಿ ಕಾರ್ಯದರ್ಶಿ ಅಕ್ಷಯ್ , ವರದಿ ವಾಚಿಸಿದರು.ಕೋಶಾಧಿಕಾರಿ ಜೈಸನ್ ಡಿ ಸೋಜ, ಜಮಾ ಖರ್ಚು ವಿವರ ನೀಡಿದರು. ಉಪಾಧ್ಯಕ್ಷರುಗಳಾದ ಕಿಶೋರ್ ವಳಂಬ್ರ ರಾ಼ಘ್ನೇಶ್ ಸಾಲಿಯಾನ್, ಭರತ್ ಕುಮಾರ್, ಜಾನ್ಸನ್ ಸೆಬಾಸ್ಟಿಯನ್, ಅಲೋಕ್ ಜೈನ್, ಜಗತ್ ಜಾನ್ಸನ್ ಡಿಸೋಜ, ಗಿರೀಶ್ ಪ್ರಭು, ಕಿರಣ್ ಕುಮಾರ್ , ಬಾಲಕೃಷ್ಣ ಶೆಟ್ಟಿ, ಜತೆ ಕಾರ್ಯದರ್ಶಿ ಸೂರಜ್ ವಳಂಬ್ರ,ಪ್ರಶಾಂತ್ ಕೊಕ್ಕರ್ಣೆ, ಕ್ರೀಡಾ ಕಾರ್ಯದರ್ಶಿಗಳಾದ ಉಮೇಶ್ ಪ್ರಭು, ರಾಜೇಶ್ ಅ್ಯಂಟನಿ, ಕಾರ್ಯಕಾರಿ ಸಮಿತಿಯ ಚರಣ್ ಕಾಮತ್, ರಾಧಕೃಷ್ಣ, ಶಶಿಧರ್ ಪೈ, ಮಧುಕರ್ ಸುವರ್ಣ, ಜೋವೆಲ್ ಪ್ರಿನ್ಸ್ ನೊರೋನ್ಹ, ಸೇರಿದಂತೆ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು

.

ಕ್ಲಬ್ ಗೌರವಾಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಧನ್ಯವಾದವಿತ್ತರು.ಡೆನ್ಸಿಲ ಡಿಸೋಜ ನಿರೂಪಿಸಿದರು.

Related posts

ಭಾರೀ ಮಳೆ: ನಾಳೆ(ಜು.2) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

Suddi Udaya

ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!