23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ


ಬೆಳ್ತಂಗಡಿ :ಲಾಯಿಲ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಡ – ಕನ್ಯಾಡಿ ಗ್ರಾಮಗಳ ಶಕ್ತಿ ಕೇಂದ್ರ ಕಾರ್ಯಾಗಾರವು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರಕಾಶ್ ಜೈನ್ ಎಳನೀರು ಇವರ ಅಧ್ಯಕ್ಷತೆಯಲ್ಲಿ ನ 30ರಂದು ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಜರುಗಿತು.


ಈ ಕಾರ್ಯಾಗಾರದಲ್ಲಿ ಪಕ್ಷದ ಜಿಲ್ಲೆಯ ಕಾರ್ಯದರ್ಶಿಗಳಾದ ಸೀತಾರಾಮ್ ಬೆಲಾಳ್ ಭಾಗವಹಿಸಿ ಪಕ್ಷ ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು. ಮಂಡಲದ ಉಪಾಧ್ಯಕ್ಷರು, ಮಹಾಶಕ್ತಿ ಕೇಂದ್ರದ ಪ್ರಭಾರಿಗಳಾದ ಸದಾನಂದ ಉಂಗಿಲ ಬೈಲು ಮುಂಬರುವ ಚುನಾವಣೆಗಳ ತಯಾರಿ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಮಂಡಲದ ಕೋಶಾಧಿಕಾರಿಗಳಾದ ಜಯಂತ್ ಗೌಡ ಗುರಿಪಳ್ಳ, ತಾಲೂಕು ಎಸ್ ಸಿ ಮೋರ್ಚದ ಅಧ್ಯಕ್ಷರಾದ ಈಶ್ವರ ಭೈರ, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದಕುಮಾರ್ ಲಾಯಿಲ ಉಪಸ್ಥಿತರಿದ್ದರು. ಶಕ್ತಿ ಕೇಂದ್ರದ ಪ್ರಮುಖರಾದ ವಿಜಯ ಗೌಡ ಸ್ವಾಗತಿಸಿ ಧನ್ಯವಾದವಿತ್ತರು.
ಈ ಸಂದರ್ಭ ನಡ ಪಂಚಾಯತ್ ಅಧ್ಯಕ್ಷರಾದ ಮಂಜುಳಾ, ಪಂಚಾಯತ್ ಸಧಸ್ಯರುಗಳು, ಬೂತ್ ಅಧ್ಯಕ್ಷ ಕಾರ್ಯದರ್ಶಿ ಸದಸ್ಯರುಗಳು, ca ಬ್ಯಾಂಕ್ ಹಾಲಿನ ಸೊಸೈಟಿ ನಿರ್ದೇಶಕರು ಗಳು,ಹಿರಿಯರು ಹಾಗೂ ಪಕ್ಷದ ಎಲ್ಲಾ ಪ್ರಮುಖರು ಉಪಸ್ಥಿತರಿದ್ದರು.

Related posts

ಬೈಕ್-ಪಿಕಪ್ ಡಿಕ್ಕಿ: ಗಂಭೀರ ಗಾಯಗೊಂಡ ಬೈಕ್‌ ಸವಾರ ನವೀನ್ ಪೂಜಾರಿ ಮೃತ್ಯು

Suddi Udaya

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

Suddi Udaya

ಮುಡಿಪು ನವೋದಯ ಶಾಲೆಗೆ ಶಿಶಿಲ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಿವಾನಿ ಆರ್. ಪಿ. ಆಯ್ಕೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya

ಎ.30: ವಾಣಿ ಕಾಲೇಜು ಪ್ರಾಂಶುಪಾಲ ಡಿ. ಯದುಪತಿ ಗೌಡ ಸೇವಾ ನಿವೃತ್ತಿ

Suddi Udaya
error: Content is protected !!