July 23, 2026
ಜಿಲ್ಲಾ ಸುದ್ದಿ

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ| ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ ಸಂಸದರಿಗೆ ಮನವಿಯನ್ನು ನೀಡಲಾಯಿತು. ಉಜಿರೆಯಲ್ಲಿ ನಡೆದ ರಾಜ್ಯ ರಬ್ಬರ್ ಬೆಳೆಗಾರರ ಸಮಾವೇಶದಲ್ಲಿ ಭಾಗವಹಿಸಿದ್ದ ಸಂಸದರಿಗೆ ಮನವಿಯನ್ನು ಸಲ್ಲಿಸಲಾಯಿತು

ಈ ಸಂದರ್ಭ ಬಿಎಂಎಸ್ ರಾಜ್ಯ ಕಾರ್ಯದರ್ಶಿ, ಎ.ಜೈ ರಾಜ್ ಸಾಲಿಯಾನ್‌‌ ಕಾನರ್ಪ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘದ ಅಧ್ಯಕ್ಷರಾದ ರಘುಪತಿ ತೋಡಿಕಾನ, ಪ್ರಧಾನ ಕಾರ್ಯದರ್ಶಿ ಹರೀಶ್ ಜೆಕೆ,ಬಿಎಂಎಸ್ ತಾಲೂಕು ಸಮಿತಿ ಅದ್ಯಕ್ಷರಾದ ವಕೀಲರಾದ ಉದಯ ಬಿ.ಕೆ ಜಿಲ್ಲಾ ಪದಾಧಿಕಾರಿಗಳಾದ ಆನಂದ್ ರಾಜ್ ಅರುಣವರ್ಧನ್ ರಾಜಮಾಚಾರ್. ಮೋಹನ್ ಕುಮಾರ್ ನಾಗೇಂದ್ರ ನ್ ಸುರೇಂದ್ರ ಹರಿಶ್ಚಂದ್ರ ಮತ್ತು ವಿನಯ ಚಂದ್ರ ಕಿಲ್ಲೂರುಉಪಸ್ಥಿತರಿದ್ದರು.

ಸಮಾವೇಶದಲ್ಲಿ ಭಾಗವಹಿಸಿದ ರಬ್ಬರ್ ಮಂಡಳಿಯ ಹಿರಿಯ ಅಧಿಕಾರಿ ಪವಿತ್ರಂ ನಂಬಿಯಾರ್ ಅವರ ಮೂಲಕ ರಬ್ಬರ್ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಸಂತ್ ಗೇಸನ್ ಅವರಿಗೆ ಕಾರ್ಮಿಕರ ವಿವಿಧ ಬೇಡಿಕೆಯ ಮನವಿಯನ್ನು ನೀಡಲಾಯಿತು. ಈಡ ಸಂದರ್ಭದಲ್ಲಿ ರಬ್ಬರ್ ಮಂಡಳಿಯ ನಿರ್ದೇಶಕರಾದ ಕೇಶವಪ್ರಸಾದ್ ಅವರಿಗೂ ಮನವಿಯನ್ನು ಸಲ್ಲಿಸಲಾಯಿತು

Related posts

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

Suddi Udaya

ಧರ್ಮಸ್ಥಳ: ಮೃತ ದೇಹಗಳನ್ನು ಹೂತು ಹಾಕಿದ ದೂರು ಪ್ರಕರಣ ಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya
error: Content is protected !!