September 6, 2026
ಗ್ರಾಮಾಂತರ ಸುದ್ದಿ

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

ಕನ್ಯಾಡಿ: ಸೇವಾಭಾರತಿ ಕಾರ್ಯಾಲಯದ ಸೇವಾನಿಕೇತನ ಹೊಸ ಕಟ್ಟಡದ ವಾಸ್ತುಪೂಜೆಯು ನವೆಂಬರ್ 27 ರಂದು ಭಕ್ತಿಭಾವದಿಂದ ನೆರವೇರಿತು. ಅದರ ಮುಂದುವರೆದ ಕಾರ್ಯಕ್ರಮವಾಗಿ ನವೆಂಬರ್ 28 ರಂದು ನವೀನ ಕಟ್ಟಡದಲ್ಲಿ ಕಾರ್ಯಾಲಯ ಪ್ರವೇಶ ಹಾಗೂ ಆಶ್ಲೇಷ ಬಲಿ ಪ್ರಧಾನವಾಗಿ ನಡೆಯಿತು. ಸಾಯಂಕಾಲ 6.00 ಗಂಟೆಗೆ ದುರ್ಗಾಪೂಜೆ ಜರುಗಿತು

ಈ ವಿಶೇಷ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ. ಪ್ರತಾಪ್ ಸಿಂಹ ನಾಯಕ್, ಅನೇಕ ಗಣ್ಯರು, ಸಮಾಜಸೇವಕರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಭಜನೆಯ ಮೂಲಕ ದೇವರ ಸ್ತುತಿ ಕಾರ್ಯಕ್ರಮಕ್ಕೆ ಭಕ್ತಿಪರ ವಾತಾವರಣದ ಸೊಬಗು ಹೆಚ್ಚಿಸಿತು.

ಹೊಸ ಕಟ್ಟಡದ ಆರಂಭದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಪುನಶ್ಚೇತನವನ್ನು ಪಡೆದುಕೊಂಡು ಸ್ವಾವಲಂಬನೆಯತ್ತ ಸಾಗುವಂತೆ ಹಾಗೂ ಸೇವಾಭಾರತಿಯ ವಿವಿಧ ಸೇವಾಚಟುವಟಿಕೆಗಳು ಈ ಹೊಸ ಕಟ್ಟಡದ ಮೂಲಕ ಮತ್ತಷ್ಟು ಸಕ್ರಿಯವಾಗಿ ನಡೆಯಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು.

Related posts

ಧರ್ಮಸ್ಥಳದಲ್ಲಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಜೆಸಿಐ ಮಡಂತ್ಯಾರಿನಿಂದ “ಪ್ರಯಾಸ್ ಡೇ” ಮತ್ತು “ವಿಶ್ವ ಪರಿಸರ ದಿನ ಆಚರಣೆ”

Suddi Udaya

ಬೆಳ್ತಂಗಡಿಯಲ್ಲಿ ಮೊಬೈಲ್ ಅಸೋಸಿಯೇಶನ್ ನಿಂದ ಲಕ್ಕಿ ಕೂಪನ್ ಡ್ರಾ

Suddi Udaya

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!