September 6, 2026
ಪ್ರಮುಖ ಸುದ್ದಿ

ದಿ.ಪ್ಲಾಂಟರ್ಸ್ ಕೋರ್ಟ್ ಬೆಳ್ತಂಗಡಿ ಕ್ಲಬ್ :ವಾರ್ಷಿಕ ಮಹಾಸಭೆ:

ಬೆಳ್ತಂಗಡಿ:ತಾಲೂಕಿನ ಲಾಯಿಲ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡ ದಿ. ಪ್ಲಾಂಟರ್ಸ್ ಕೋರ್ಟ್, ಬೆಳ್ತಂಗಡಿ ಕ್ಲಬ್ ಇದರ ಮೊದಲ ಮಹಾಸಭೆಯು ಕ್ಲಬ್ ವಠಾರದಲ್ಲಿ ಕ್ಲಬ್ ಅಧ್ಯಕ್ಷ ರಂಜನ್ ಜಿ. ಗೌಡ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇಳೆ ಕ್ಲಬ್ ಯಾವ ಕಾರ್ಯನಿರ್ವಹಿಸಲಿದೆ. ಉಪಯೋಗಗಳು ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು. ಸಭೆಯಲ್ಲಿ ಕಾರ್ಯದರ್ಶಿ ಅಕ್ಷಯ್ , ವರದಿ ವಾಚಿಸಿದರು.ಕೋಶಾಧಿಕಾರಿ ಜೈಸನ್ ಡಿ ಸೋಜ, ಜಮಾ ಖರ್ಚು ವಿವರ ನೀಡಿದರು. ಉಪಾಧ್ಯಕ್ಷರುಗಳಾದ ಕಿಶೋರ್ ವಳಂಬ್ರ ರಾ಼ಘ್ನೇಶ್ ಸಾಲಿಯಾನ್, ಭರತ್ ಕುಮಾರ್, ಜಾನ್ಸನ್ ಸೆಬಾಸ್ಟಿಯನ್, ಅಲೋಕ್ ಜೈನ್, ಜಗತ್ ಜಾನ್ಸನ್ ಡಿಸೋಜ, ಗಿರೀಶ್ ಪ್ರಭು, ಕಿರಣ್ ಕುಮಾರ್ , ಬಾಲಕೃಷ್ಣ ಶೆಟ್ಟಿ, ಜತೆ ಕಾರ್ಯದರ್ಶಿ ಸೂರಜ್ ವಳಂಬ್ರ,ಪ್ರಶಾಂತ್ ಕೊಕ್ಕರ್ಣೆ, ಕ್ರೀಡಾ ಕಾರ್ಯದರ್ಶಿಗಳಾದ ಉಮೇಶ್ ಪ್ರಭು, ರಾಜೇಶ್ ಅ್ಯಂಟನಿ, ಕಾರ್ಯಕಾರಿ ಸಮಿತಿಯ ಚರಣ್ ಕಾಮತ್, ರಾಧಕೃಷ್ಣ, ಶಶಿಧರ್ ಪೈ, ಮಧುಕರ್ ಸುವರ್ಣ, ಜೋವೆಲ್ ಪ್ರಿನ್ಸ್ ನೊರೋನ್ಹ, ಸೇರಿದಂತೆ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು

.

ಕ್ಲಬ್ ಗೌರವಾಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಧನ್ಯವಾದವಿತ್ತರು.ಡೆನ್ಸಿಲ ಡಿಸೋಜ ನಿರೂಪಿಸಿದರು.

Related posts

ನಿಡ್ಲೆ ಆಯುಷ್ಮಾನ್ ಉಪ ಆರೋಗ್ಯ ಕೇಂದ್ರ ರಾಷ್ಟ್ರಮಟ್ಟದಲ್ಲಿ ಆಯ್ಕೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರೀಸುದಾರರ ಪತ್ತೆಗೆ ಮನವಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಉಜಿರೆ ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ದಿಡುಪೆ – ಸಂಸೆ ಅರಣ್ಯ ರಸ್ತೆಯೊಳಗೆ ವಿಡಿಯೋ ಮಾಡಿದ ಪ್ರಕರಣ: ಬೆಳ್ತಂಗಡಿ ವನ್ಯಜೀವಿ ಇಲಾಖೆಯಿಂದ ಮೂವರಿಗೆ ದಂಡ

Suddi Udaya
error: Content is protected !!