July 23, 2026
ಪ್ರಮುಖ ಸುದ್ದಿ

ದಿ.ಪ್ಲಾಂಟರ್ಸ್ ಕೋರ್ಟ್ ಬೆಳ್ತಂಗಡಿ ಕ್ಲಬ್ :ವಾರ್ಷಿಕ ಮಹಾಸಭೆ:

ಬೆಳ್ತಂಗಡಿ:ತಾಲೂಕಿನ ಲಾಯಿಲ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡ ದಿ. ಪ್ಲಾಂಟರ್ಸ್ ಕೋರ್ಟ್, ಬೆಳ್ತಂಗಡಿ ಕ್ಲಬ್ ಇದರ ಮೊದಲ ಮಹಾಸಭೆಯು ಕ್ಲಬ್ ವಠಾರದಲ್ಲಿ ಕ್ಲಬ್ ಅಧ್ಯಕ್ಷ ರಂಜನ್ ಜಿ. ಗೌಡ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇಳೆ ಕ್ಲಬ್ ಯಾವ ಕಾರ್ಯನಿರ್ವಹಿಸಲಿದೆ. ಉಪಯೋಗಗಳು ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು. ಸಭೆಯಲ್ಲಿ ಕಾರ್ಯದರ್ಶಿ ಅಕ್ಷಯ್ , ವರದಿ ವಾಚಿಸಿದರು.ಕೋಶಾಧಿಕಾರಿ ಜೈಸನ್ ಡಿ ಸೋಜ, ಜಮಾ ಖರ್ಚು ವಿವರ ನೀಡಿದರು. ಉಪಾಧ್ಯಕ್ಷರುಗಳಾದ ಕಿಶೋರ್ ವಳಂಬ್ರ ರಾ಼ಘ್ನೇಶ್ ಸಾಲಿಯಾನ್, ಭರತ್ ಕುಮಾರ್, ಜಾನ್ಸನ್ ಸೆಬಾಸ್ಟಿಯನ್, ಅಲೋಕ್ ಜೈನ್, ಜಗತ್ ಜಾನ್ಸನ್ ಡಿಸೋಜ, ಗಿರೀಶ್ ಪ್ರಭು, ಕಿರಣ್ ಕುಮಾರ್ , ಬಾಲಕೃಷ್ಣ ಶೆಟ್ಟಿ, ಜತೆ ಕಾರ್ಯದರ್ಶಿ ಸೂರಜ್ ವಳಂಬ್ರ,ಪ್ರಶಾಂತ್ ಕೊಕ್ಕರ್ಣೆ, ಕ್ರೀಡಾ ಕಾರ್ಯದರ್ಶಿಗಳಾದ ಉಮೇಶ್ ಪ್ರಭು, ರಾಜೇಶ್ ಅ್ಯಂಟನಿ, ಕಾರ್ಯಕಾರಿ ಸಮಿತಿಯ ಚರಣ್ ಕಾಮತ್, ರಾಧಕೃಷ್ಣ, ಶಶಿಧರ್ ಪೈ, ಮಧುಕರ್ ಸುವರ್ಣ, ಜೋವೆಲ್ ಪ್ರಿನ್ಸ್ ನೊರೋನ್ಹ, ಸೇರಿದಂತೆ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು

.

ಕ್ಲಬ್ ಗೌರವಾಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಧನ್ಯವಾದವಿತ್ತರು.ಡೆನ್ಸಿಲ ಡಿಸೋಜ ನಿರೂಪಿಸಿದರು.

Related posts

ಸಿಯೋನ್ ಆಶ್ರಮದ ನಿವಾಸಿಗಳಿಗಾಗಿ ಮೂಗ್ ಇಂಡಿಯಾದ ಸಿ ಎಸ್ ಆರ್ ಯೋಜನೆಯಡಿ ಮೌಲ್ಯಮಯ ಕೊಡುಗೆ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ಧರ್ಮಸಂರಕ್ಷಣಾ ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಪಕ್ಕದಲ್ಲೇ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಅಳವಡಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya

ಲಾಯಿಲದ ಯುವಕ ನೇಣುಬಿಗಿದು ಆತ್ಮಹತ್ಯೆಗೆ ಶರಣು

Suddi Udaya
error: Content is protected !!