23.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿ

ದಿ.ಪ್ಲಾಂಟರ್ಸ್ ಕೋರ್ಟ್ ಬೆಳ್ತಂಗಡಿ ಕ್ಲಬ್ :ವಾರ್ಷಿಕ ಮಹಾಸಭೆ:

ಬೆಳ್ತಂಗಡಿ:ತಾಲೂಕಿನ ಲಾಯಿಲ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡ ದಿ. ಪ್ಲಾಂಟರ್ಸ್ ಕೋರ್ಟ್, ಬೆಳ್ತಂಗಡಿ ಕ್ಲಬ್ ಇದರ ಮೊದಲ ಮಹಾಸಭೆಯು ಕ್ಲಬ್ ವಠಾರದಲ್ಲಿ ಕ್ಲಬ್ ಅಧ್ಯಕ್ಷ ರಂಜನ್ ಜಿ. ಗೌಡ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇಳೆ ಕ್ಲಬ್ ಯಾವ ಕಾರ್ಯನಿರ್ವಹಿಸಲಿದೆ. ಉಪಯೋಗಗಳು ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು. ಸಭೆಯಲ್ಲಿ ಕಾರ್ಯದರ್ಶಿ ಅಕ್ಷಯ್ , ವರದಿ ವಾಚಿಸಿದರು.ಕೋಶಾಧಿಕಾರಿ ಜೈಸನ್ ಡಿ ಸೋಜ, ಜಮಾ ಖರ್ಚು ವಿವರ ನೀಡಿದರು. ಉಪಾಧ್ಯಕ್ಷರುಗಳಾದ ಕಿಶೋರ್ ವಳಂಬ್ರ ರಾ಼ಘ್ನೇಶ್ ಸಾಲಿಯಾನ್, ಭರತ್ ಕುಮಾರ್, ಜಾನ್ಸನ್ ಸೆಬಾಸ್ಟಿಯನ್, ಅಲೋಕ್ ಜೈನ್, ಜಗತ್ ಜಾನ್ಸನ್ ಡಿಸೋಜ, ಗಿರೀಶ್ ಪ್ರಭು, ಕಿರಣ್ ಕುಮಾರ್ , ಬಾಲಕೃಷ್ಣ ಶೆಟ್ಟಿ, ಜತೆ ಕಾರ್ಯದರ್ಶಿ ಸೂರಜ್ ವಳಂಬ್ರ,ಪ್ರಶಾಂತ್ ಕೊಕ್ಕರ್ಣೆ, ಕ್ರೀಡಾ ಕಾರ್ಯದರ್ಶಿಗಳಾದ ಉಮೇಶ್ ಪ್ರಭು, ರಾಜೇಶ್ ಅ್ಯಂಟನಿ, ಕಾರ್ಯಕಾರಿ ಸಮಿತಿಯ ಚರಣ್ ಕಾಮತ್, ರಾಧಕೃಷ್ಣ, ಶಶಿಧರ್ ಪೈ, ಮಧುಕರ್ ಸುವರ್ಣ, ಜೋವೆಲ್ ಪ್ರಿನ್ಸ್ ನೊರೋನ್ಹ, ಸೇರಿದಂತೆ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು

.

ಕ್ಲಬ್ ಗೌರವಾಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಧನ್ಯವಾದವಿತ್ತರು.ಡೆನ್ಸಿಲ ಡಿಸೋಜ ನಿರೂಪಿಸಿದರು.

Related posts

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ಬೆಳ್ತಂಗಡಿ :ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಬೆಂಕಿ, ಹೊತ್ತಿ ಉರಿದ ಆಟೋ ಮತ್ತು ಸಾಮಾಗ್ರಿ, ಲಕ್ಷಾಂತರ ನಷ್ಟ

Suddi Udaya

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya
error: Content is protected !!