July 23, 2026
ಗ್ರಾಮಾಂತರ ಸುದ್ದಿ

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ


ಬೆಳ್ತಂಗಡಿ :ಲಾಯಿಲ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಡ – ಕನ್ಯಾಡಿ ಗ್ರಾಮಗಳ ಶಕ್ತಿ ಕೇಂದ್ರ ಕಾರ್ಯಾಗಾರವು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರಕಾಶ್ ಜೈನ್ ಎಳನೀರು ಇವರ ಅಧ್ಯಕ್ಷತೆಯಲ್ಲಿ ನ 30ರಂದು ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಜರುಗಿತು.


ಈ ಕಾರ್ಯಾಗಾರದಲ್ಲಿ ಪಕ್ಷದ ಜಿಲ್ಲೆಯ ಕಾರ್ಯದರ್ಶಿಗಳಾದ ಸೀತಾರಾಮ್ ಬೆಲಾಳ್ ಭಾಗವಹಿಸಿ ಪಕ್ಷ ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು. ಮಂಡಲದ ಉಪಾಧ್ಯಕ್ಷರು, ಮಹಾಶಕ್ತಿ ಕೇಂದ್ರದ ಪ್ರಭಾರಿಗಳಾದ ಸದಾನಂದ ಉಂಗಿಲ ಬೈಲು ಮುಂಬರುವ ಚುನಾವಣೆಗಳ ತಯಾರಿ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಮಂಡಲದ ಕೋಶಾಧಿಕಾರಿಗಳಾದ ಜಯಂತ್ ಗೌಡ ಗುರಿಪಳ್ಳ, ತಾಲೂಕು ಎಸ್ ಸಿ ಮೋರ್ಚದ ಅಧ್ಯಕ್ಷರಾದ ಈಶ್ವರ ಭೈರ, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದಕುಮಾರ್ ಲಾಯಿಲ ಉಪಸ್ಥಿತರಿದ್ದರು. ಶಕ್ತಿ ಕೇಂದ್ರದ ಪ್ರಮುಖರಾದ ವಿಜಯ ಗೌಡ ಸ್ವಾಗತಿಸಿ ಧನ್ಯವಾದವಿತ್ತರು.
ಈ ಸಂದರ್ಭ ನಡ ಪಂಚಾಯತ್ ಅಧ್ಯಕ್ಷರಾದ ಮಂಜುಳಾ, ಪಂಚಾಯತ್ ಸಧಸ್ಯರುಗಳು, ಬೂತ್ ಅಧ್ಯಕ್ಷ ಕಾರ್ಯದರ್ಶಿ ಸದಸ್ಯರುಗಳು, ca ಬ್ಯಾಂಕ್ ಹಾಲಿನ ಸೊಸೈಟಿ ನಿರ್ದೇಶಕರು ಗಳು,ಹಿರಿಯರು ಹಾಗೂ ಪಕ್ಷದ ಎಲ್ಲಾ ಪ್ರಮುಖರು ಉಪಸ್ಥಿತರಿದ್ದರು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ತ್ಯಾಜ್ಯ ಎಸೆಯುವವರ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ , ನಾವೂರು ಗ್ರಾಮ ಪಂಚಾಯತ್ ನಿಂದಫಲಕ ಅಳವಡಿಕೆ…!!!

Suddi Udaya

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya
error: Content is protected !!