September 6, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

ನಿಡ್ಲೆ : ಇಲ್ಲಿಯ ಪಾರ್ಪಿಕಲ್ ಸೇತುವೆ ಬಳಿ ತಿರುವಿನಲ್ಲಿ ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದ ಕಡೆಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಕೋಲಾರ ಜಿಲ್ಲೆಯ ಮುಳಬಾಗಿಲು ನಿವಾಸಿ ದೀಪಕ್ ಜಿ. ಮೃತಪಟ್ಟ ಘಟನೆ ನ. 30 ರಂದು ಬೆಳಗ್ಗೆ ನಡೆದಿದೆ.

ಬೈಕ್ ಸವಾರ ಕಾರನ್ನು ಓವರ್ ಟೇಕ್ ಮಾಡುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಕೂಡಲೇ ನೆಲ್ಯಾಡಿ ಆಸ್ಪತ್ರೆಗೆ ಗಾಯಾಳುವನ್ನು ಸಾಗಿಸಿದರೂ ಪ್ರಯೋಜನವಾಗಲಿಲ್ಲ ಎನ್ನಲಾಗಿದೆ. ಮೃತರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya

ಧರ್ಮಸ್ಥಳ ಪ್ರಕರಣದಲ್ಲಿ ಸರಕಾರ ತುರ್ತು ನಿರ್ಧಾರ ಮಾಡಿದೆ : ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು: ಶಾಸಕ ಕಿಶೋರ್ ಕುಮಾರ್ ಪುತ್ತೂರು

Suddi Udaya
error: Content is protected !!