23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿನಿಧನವರದಿ

ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಸ್ತೆಯ ಕುತ್ಲೂರು ಶಾಲಾ ಬಳಿ ಬೈಕೊಂದು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕುತ್ಲೂರು ನಿವಾಸಿ ಚಿತ್ರಾಗದನ್(57) ಮೃತಪಟ್ಟವರು. ನ. 24ರಂದು ಬೆಳಗ್ಗೆ 7.30ಕ್ಕೆ ಕುತ್ಲೂರು ಶಾಲಾ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಯೋಗೀಶ್ ಚಲಾಯಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಚಿತ್ರಾಗದನ್ ಅವರನ್ನು ‌ಸ್ಥಳೀಯ ಕ್ಲಿನಿಕ್ ನಲ್ಲಿ ಚಿಕಿತ್ಸೆ ಕೊಡಿಸಿ ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೆ ನ.30 ರಂದು ಬೆಳಗ್ಗಿನ ಜಾವ 3:30 ಕ್ಕೆ ಮೃತಪಟ್ಟಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!