ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿವೇಶನ ರಹಿತ ಬಡವರಿಗೆ ನಿವೇಶನ ಹಂಚುವ ಸಲುವಾಗಿ ಜಾಗ ಮಂಜೂರಾತಿಗೆ ಅರಣ್ಯ ಇಲಾಖೆಯ ಅಭಿಪ್ರಾಯ ಪಡೆಯಲು ಮಂಗಳೂರಿನಲ್ಲಿ ಎ.ಸಿ.ಎಫ್. ರವರನ್ನು ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ, ಸದಸ್ಯರಾದ ಸುಧಾಕರ ಮಜಲು, ಅಬ್ದುಲ್ ಕರೀಮ್ ಗೇರುಕಟ್ಟೆ, ಶ್ರೀಮತಿ ಮರೀಟಾ ಪಿಂಟೋ ಹಾಗೂ ಉದ್ಯಮಿಗಳಾದ ರಶೀದ್ ಪರಿಮ ಭೇಟಿ ಮಾಡಿದರು.






