25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

ಕೊಯ್ಯೂರು: ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನವು ಡಿ.28ರಂದು ಕೊಯ್ಯೂರಿನಲ್ಲಿ ನಡೆಯಲಿದೆ.

ಸರಕಾರಿ ಪ್ರೌಢಶಾಲೆ ಕೊಯ್ಯೂರು ಇಲ್ಲಿ ಸಮ್ಮೇಳನವು ಜರುಗಲಿದ್ದು, ಸರಕಾರಿ ಪದವಿಪೂರ್ವ ಕಾಲೇಜು ಕೊಯ್ಯೂರು ಸಹಯೋಗ ನೀಡಲಿದೆ. ಈ ಹಿನ್ನೆಲೆಯಲ್ಲಿ ಸದ್ಯದಲ್ಲಿಯೇ ಸ್ವಾಗತ ಸಮಿತಿಯನ್ನು ಮತ್ತು ಸಮ್ಮೇಳನದ ಅಧ್ಯಕ್ಷರ ಆಯ್ಕೆ ಸಮಿತಿಯನ್ನು ರಚಿಸಲಾಗುವುದು ಎಂದು ತಾಲೂಕು ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡ ಮತ್ತು ಬೆಳ್ತಂಗಡಿ ಹೋಬಳಿ ಘಟಕದ ಅಧ್ಯಕ್ಷ ಡಾ. ದಿವ ಕೊಕ್ಕಡ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಮಿತ್ತಬಾಗಿಲು:ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನ ಮಾಲಕ ವಲೇರಿಯನ್ ರೊಡ್ರಿಗಸ್ ನಿಧನ

Suddi Udaya

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

Suddi Udaya
error: Content is protected !!