ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.4-5: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮತ್ತು ಶೋಭಾಯಾತ್ರೆ

ಕಲ್ಮಂಜ : ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಶ್ರೀಮತಿ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.04 ರಂದು ಉಜಿರೆಗೆ ತಲುಪಲಿದೆ.

ಉಜಿರೆಯಲ್ಲಿ 3.00 ಗಂಟೆಗೆ ವಿವಿಧ ಗಣ್ಯರು ಸ್ವಾಗತಿಸಿ ಚಾಲನೆ ನೀಡಿ ಭವ್ಯ ಶೋಭಾ ಯಾತ್ರೆಯೊಂದಿಗೆ ಧರ್ಮಸ್ಥಳ ಮುಂಡ್ರುಪ್ಪಾಡಿ ಮಾರ್ಗವಾಗಿ ಶ್ರೀ ಕ್ಷೇತ್ರಕ್ಕೆ ತಲುಪಲಿದೆ.ಡಿ. 05 ರಂದು ಶ್ರೀ ಕ್ಷೇತ್ರ ಪಜಿರಡ್ಕದಲ್ಲಿ 1008 ಮಹಾಮಂಡಲೇಶ್ವರ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ದಿವ್ಯ ಸಾನಿಧ್ಯ ದೊಂದಿಗೆ ಧ್ವಜಸ್ತಂಬದ ಸ್ಥಾಪನ ಕಾರ್ಯಕ್ರಮ ನಡೆಯಲಿದೆ.


Related posts

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya

ಡಿ 13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ, ಗುರುವಂದನೆ, 5 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ : ಪತ್ರಿಕಾಗೋಷ್ಠಿಯಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ ಮಾಹಿತಿ

Suddi Udaya

ಆ.9: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಸಾನ್ವಿ ಅಶ್ವಥಪಲ್ಕೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಸದಾನಂದ ಮುಂಡಾಡಿ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya
error: Content is protected !!