ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ: ಪಡಂಗಡಿ ಗ್ರಾಮದ ಕಲ್ಬೊಟ್ಟು ನಿವಾಸಿ ಎಲೆಕ್ಟ್ರಿಷಿಯನ್ ಸುರೇಶ್ ಪೂಜಾರಿ (40 ವರ್ಷ) ಡಿ1ರಂದು ವಿಷ ಸೇವಿಸಿ
ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕಳೆದ ಹಲವು ವರ್ಷಗಳಿಂದ ಎಲೆಕ್ಟ್ರಿಷಿನ್ ಆಗಿ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಎಲ್ಲರೊಂದಿಗೂ ಉತ್ತಮ‌ ಬಾಂಧವ್ಯ ಹೊಂದಿದ್ದರು. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬುದು ಪೋಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

ಮೃತರು ತಂದೆ,ತಾಯಿ, ಪತ್ನಿ ಎರಡು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಪದಗ್ರಹಣ

Suddi Udaya

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya

ಬೆಳ್ತಂಗಡಿ ಕೋಟಿ- ಚೆನ್ನಯ ಕ್ರೀಡಾಕೂಟ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುಕ್ಕೇಡಿ ನಿಟ್ಟಡೆ ಸಮಗ್ರ ಚಾಂಪಿಯನ್

Suddi Udaya

ಕಂದಾಯ ಇಲಾಖೆಯ ಜಿಲ್ಲಾಮಟ್ಟದ ಕ್ರೀಡಾಕೂಟ: ಹಗ್ಗಜಗ್ಗಾಟ ಹಾಗೂ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಬೆಳ್ತಂಗಡಿಗೆ ಪ್ರಶಸ್ತಿ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya
error: Content is protected !!