September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

ಬಳಂಜ: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಬಳಂಜ ಶಾಲೆಗೆ 2016-17 ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಬಿಸಿಯೂಟಕ್ಕೆ ತಟ್ಟೆ ಇಡುವ ಸ್ಟ್ಯಾಂಡ್ ನ್ನು ಕೊಡುಗೆಯಾಗಿ ನೀಡಿದರು.

ಹಳೆ ವಿದ್ಯಾರ್ಥಿಗಳಾದ ಮನೀಶ್, ಸುಜಿತ್ ಹೆಗ್ಡೆ ಕಿರಣ್ ,ಗಿರೀಶ್, ಶ್ರೇಯಸ್, ಯಶಶ್, ಮನೋಹರ್,ರೋಹಿತ್, ನಿತೇಶ್, ಚೇತನ್ ಪಿ ಎಸ್, ರೋಹನ್, ಚೇತನ್ ಬಿ ಎನ್, ನಿಖಿಲ್, ವಿಘ್ನೇಶ್ ಆರ್ ಶೆಟ್ಟಿ,ಶಿವಪ್ರಸಾದ್, ಶ್ರೀಕಾಂತ್, ಸುಕೇಶ್, ರೋಹಿತ್ ಕುಮಾರ್, ಸುದರ್ಶನ್, ದೀಕ್ಷಿತ್, ಸುಜಿತ್ ಕೆ, ವಿಜೀತ್,ಪಾವನ, ನಿಶ್ಮಿತಾ, ಭಾರತೀ,ಭಾಗ್ಯಲಕ್ಷ್ಮಿ , ಮಧುಶ್ರೀ, ಮಮತಾ, ನಿಕಿತಾ, ಪ್ರತೀಕ್ಷಾ, ರಮ್ಯಾ, ಶರಣ್ಯ, ವಂದನ,ವಿದ್ಯಾಲಕ್ಷ್ಮಿ, ರಕ್ಷಿತಾ, ಶ್ರೇಯ ಸಹಕರಿಸಿದರು.

ಹಳೆ ವಿದ್ಯಾರ್ಥಿಗಳ ಕೊಡುಗೆಗೆ ಬಳಂಜ ಶಾಲಾ ಮುಖ್ಯೋಪಾಧ್ಯಾಯರು,ಶಿಕ್ಷಕ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!