September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರಿಗೆ ಮಂಗಳೂರು ಹೈಕೋರ್ಟ್ ಪೀಠ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಅಭಿನಂದನೆ

ಬೆಳ್ತಂಗಡಿ : ಎರಡನೇ ಬಾರಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾಗಿ ಚುನಾಯಿತರಾದ ಅಲೋಶಿಯಸ್ ಎಸ್ ಲೋಬೋ ಅವರನ್ನು ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಹೆಚ್ ವಿ ಮತ್ತು ಪದಾಧಿಕಾರಿಗಳು ಇತ್ತೀಚೆಗೆ ಮಂಗಳೂರಿನಲ್ಲಿ ಜರಗಿದ ಹೈಕೋರ್ಟ್ ಪೀಠ ಹೋರಾಟದ ಪೂರ್ವಭಾವಿ ಜನಪ್ರತಿನಿಧಿಗಳ ಸಭೆಯಲ್ಲಿ ಅಭಿನಂದಿಸಿದರು.

Related posts

ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ ಧರ್ಮಸ್ಥಳಕ್ಕೆ ಪ್ರವೇಶ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲದಿಂದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

Suddi Udaya
error: Content is protected !!