30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರೋಡಿ: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ವೈಯಕ್ತಿಕ ಕಾರಣಗಳಿಂದ ವ್ಯಕ್ತಿಯೊಬ್ಬರು ಮನೆಯ ಕೊಟ್ಟಿಗೆಯ ಪಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರೋಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕಂಬಳದಡ್ಕ ನಿವಾಸಿ ಗೋಪಾಲ ಪೂಜಾರಿ ರವರ ಪುತ್ರ ಅಶೋಕ್(54) ಎಂಬವರು ಯಾವುದೋ ಕಾರಣದಿಂದ ನೊಂದು ನ.30 ರಂದು ಬೆಳಗ್ಗೆ ಕಂಬಳದಡ್ಕ ಮನೆಯ ಪಕ್ಕದ ಕೊಟ್ಟಿಗೆಯ ಪಕಾಸಿಗೆ ನೈಲಾನ್ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮೃತಪಟ್ಟ ಅಶೋಕ್ ತಂದೆ ಗೋಪಾಲ ಪೂಜಾರಿ ವೇಣೂರು ಪೊಲೀಸ್ ಠಾಣೆಗೆ ನ.30 ರಂದು ದೂರು ನೀಡಿದ್ದಾರೆ. ಅದರಂತೆ ವೇಣೂರು ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಬಿದ್ದ ಮರ : ಶೌರ್ಯ ವಿಪತ್ತು ಘಟಕದಿಂದ ತೆರವು

Suddi Udaya

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಕೃಷಿಕ ಯುವಕ ಮಂಡಲದಿಂದ ಅಭಿನಂದನೆ

Suddi Udaya

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ

Suddi Udaya
error: Content is protected !!