September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಶಹೀರ್ ಅನಸ್ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಕರ್ನಾಟಕ ಸ್ಕ್ವೇಯ್ ಸಂಸ್ಥೆ ಯು ನ.30 ರಂದು ಗದಗ್ ಜಿಲ್ಲೆಯಲ್ಲಿ ಆಯೋಜಿಸಿದ ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಶಹೀರ್ ಅನಸ್ 18 ವರ್ಷ ಮೇಲ್ಪಟ್ಟ ವಯೋಮಿತಿಯ -54 ಕೆಜಿ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿ ನಿಧಿ ಯಾಗಿ ಭಾಗವಹಿಸಿ ಚಿನ್ನದ ಪದಕ ಪಡೆದು ಜನವರಿ 4 ರಿಂದ 7 ರ ವರೆಗೆ ಹೈದರಾಬಾದ್ ನ ಗಚಿಬಹುಲಿ ಅಂತಾರಾಷ್ಟ್ರೀಯ ಸ್ಟೇಡಿಯಂ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಸಲ್ ಅರ್ಟ್ಸ್ ನಲ್ಲಿ ರಾಜ್ಯದಿಂದ ಪ್ರತಿನಿಧಿಸಲಿದ್ದಾರೆ.


ಇವರು ಮೊಹಮ್ಮದ್ ನದೀಮ್ ಹಾಗೂ ಅಬ್ದುಲ್ ರೆಹ್ಮಾನ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.

Related posts

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya
error: Content is protected !!