25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಶಹೀರ್ ಅನಸ್ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಕರ್ನಾಟಕ ಸ್ಕ್ವೇಯ್ ಸಂಸ್ಥೆ ಯು ನ.30 ರಂದು ಗದಗ್ ಜಿಲ್ಲೆಯಲ್ಲಿ ಆಯೋಜಿಸಿದ ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಶಹೀರ್ ಅನಸ್ 18 ವರ್ಷ ಮೇಲ್ಪಟ್ಟ ವಯೋಮಿತಿಯ -54 ಕೆಜಿ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿ ನಿಧಿ ಯಾಗಿ ಭಾಗವಹಿಸಿ ಚಿನ್ನದ ಪದಕ ಪಡೆದು ಜನವರಿ 4 ರಿಂದ 7 ರ ವರೆಗೆ ಹೈದರಾಬಾದ್ ನ ಗಚಿಬಹುಲಿ ಅಂತಾರಾಷ್ಟ್ರೀಯ ಸ್ಟೇಡಿಯಂ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಸಲ್ ಅರ್ಟ್ಸ್ ನಲ್ಲಿ ರಾಜ್ಯದಿಂದ ಪ್ರತಿನಿಧಿಸಲಿದ್ದಾರೆ.


ಇವರು ಮೊಹಮ್ಮದ್ ನದೀಮ್ ಹಾಗೂ ಅಬ್ದುಲ್ ರೆಹ್ಮಾನ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.

Related posts

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

Suddi Udaya

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya

ಬಂದಾರು: ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಮುಂಡೂರುನಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ 4ನೇ ನೂತನ ಮುಂಡೂರು ಶಾಖೆಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!