September 6, 2026
Uncategorized

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಮೋಹನ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಕರ್ನಾಟಕ ಸ್ಕ್ವೇಯ್ ಸಂಸ್ಥೆ ಯು ನ. 30 ರಂದು ಗದಗ್ ಜಿಲ್ಲೆಯಲ್ಲಿ ಆಯೋಜಿಸಿದ ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಮೋಹನ 18 ವರ್ಷ ಮೇಲ್ಪಟ್ಟ ವಯೋಮಿತಿಯ -62 ಕೆಜಿ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿನಿಧಿಯಾಗಿ ಭಾಗವಹಿಸಿ ಚಿನ್ನದ ಪದಕ ಪಡೆದು ಜನವರಿ 4 ರಿಂದ 7 ರ ವರೆಗೆ ಹೈದರಾಬಾದ್ ನ ಗಚಿಬಹುಲಿ ಅಂತಾರಾಷ್ಟ್ರೀಯ ಸ್ಟೇಡಿಯಂ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಸಲ್ ಅರ್ಟ್ಸ್ ನಲ್ಲಿ ರಾಜ್ಯದಿಂದ ಪ್ರತಿನಿಧಿಸಲಿದ್ದಾರೆ.


ಇವರು ಮೊಹಮ್ಮದ್ ನದೀಮ್ ಹಾಗೂ ಅಬ್ದುಲ್ ರೆಹ್ಮಾನ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ

Related posts

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿವಗಿರಿಯಾತ್ರೆಯಲ್ಲಿ ಗೆಜ್ಜೆಗಿರಿಯ ಪ್ರಮುಖರು

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya
error: Content is protected !!