23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಮೋಹನ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಕರ್ನಾಟಕ ಸ್ಕ್ವೇಯ್ ಸಂಸ್ಥೆ ಯು ನ. 30 ರಂದು ಗದಗ್ ಜಿಲ್ಲೆಯಲ್ಲಿ ಆಯೋಜಿಸಿದ ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಮೋಹನ 18 ವರ್ಷ ಮೇಲ್ಪಟ್ಟ ವಯೋಮಿತಿಯ -62 ಕೆಜಿ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿನಿಧಿಯಾಗಿ ಭಾಗವಹಿಸಿ ಚಿನ್ನದ ಪದಕ ಪಡೆದು ಜನವರಿ 4 ರಿಂದ 7 ರ ವರೆಗೆ ಹೈದರಾಬಾದ್ ನ ಗಚಿಬಹುಲಿ ಅಂತಾರಾಷ್ಟ್ರೀಯ ಸ್ಟೇಡಿಯಂ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಸಲ್ ಅರ್ಟ್ಸ್ ನಲ್ಲಿ ರಾಜ್ಯದಿಂದ ಪ್ರತಿನಿಧಿಸಲಿದ್ದಾರೆ.


ಇವರು ಮೊಹಮ್ಮದ್ ನದೀಮ್ ಹಾಗೂ ಅಬ್ದುಲ್ ರೆಹ್ಮಾನ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ

Suddi Udaya

ಭಾರೀ ಮಳೆ ಹಿನ್ನೆಲೆ ಆಗಸ್ಟ್ 29 ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya

ಎಸ್. ಡಿ. ಯಂ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರ್‍ಯಾಂಕ್ ಹಾಗೂ ಶೇ. 100 ಫಲಿತಾಂಶ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!