23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ದಿ| ರಾಜೇಂದ್ರ ರಾವ್ ಎಚ್ ರವರಿಗೆ ನುಡಿನಮನ

ವೇಣೂರು: ಇತ್ತೀಚೆಗೆ ನಿಧನರಾದ ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರಾಜೇಂದ್ರ ರಾವ್ ಎಚ್ ರವರಿಗೆ ನುಡಿನಮನ ಕಾರ್ಯಕ್ರಮವು ವೇಣೂರು ಲಯನ್ಸ್ ಕ್ಲಬ್ ಸಭಾಭವನದ ಬಳಿ ನ.30ರಂದು ನಡೆಯಿತು.

ಈ ವೇಳೆ ವೇಣೂರು ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು, ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪುರುಷೋತ್ತಮ ರಾವ್, ಮೆಸ್ಕಾಂ ಸಹಾಯಕ ಇಂಜಿನಿಯರ್ ಯಜ್ಞ ನಾರಾಯಣ ಭಟ್ , ಉದ್ಯಮಿ ಭಾಸ್ಕರ್ ಪಿ ಭಟ್, ಹಾಗೂ ರಾಧಾಕೃಷ್ಣ ಹೊಳ್ಳ ಉಪಸ್ಥಿತರಿದ್ದು ನುಡಿನಮನ ಸಲ್ಲಿಸಿದರು.

ಭರತ್ ಕಾರ್ಯುಕ್ರಮ ನಿರೂಪಿಸಿ, ವಂದಿಸಿದರು.

Related posts

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya

ಹಾಸನದ ಆಟೋಚಾಲಕನ ಕೊಲೆ ಮಾಡಿ ಶಿರಾಡಿ ಘಾಟ್ ನಲ್ಲಿ ಶವ ಬಿಸಾಕಿದ ಹಂತಕರು: ಧರ್ಮಸ್ಥಳ ನೇತ್ರಾವತಿ‌ ನದಿಯಲ್ಲಿ ಬಟ್ಟೆಗಳನ್ನು ಎಸೆದು ಪರಾರಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya

ಮಂಗಳೂರು ವಿ.ವಿ. ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ .ಡಿ.ಎಂ.ಕಾಲೇಜಿಗೆ ಪ್ರಶಸ್ತಿ

Suddi Udaya

ನ್ಯಾಯತರ್ಪು : ಪಾಂಡಿಬೆಟ್ಟು ಎಂಬಲ್ಲಿ ಮೂವರಿಗೆ ಹೆಜ್ಜೇನು ಕಡಿತ

Suddi Udaya
error: Content is protected !!