25.5 C
ಪುತ್ತೂರು, ಬೆಳ್ತಂಗಡಿ
June 8, 2026
ಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

ಬೆಳ್ತಂಗಡಿ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ನ.30ರಂದು ನಡೆದ ಶ್ರೀ ಭಗವದ್ಗೀತಾ ಅಭಿಯಾನ – 2025 ರಾಜ್ಯಮಟ್ಟದ ಮಹಾ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳ ಪೈಕಿ ಭಗವದ್ಗೀತಾ ಕಂಠಪಾಠ (ಹಿರಿಯ ಪ್ರಾಥಮಿಕ ಶಾಲಾ ವಿಭಾಗ) ದಲ್ಲಿ ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲಾ ವಿದ್ಯಾರ್ಥಿನಿ ಅದ್ವಿತಿ ರಾವ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಸೋಂದಾ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ 2008ರಿಂದ ಪ್ರತಿ ವರ್ಷವೂ ಭಗವದ್ಗೀತೆ ಅಭಿಯಾನ ನಡೆಯುತ್ತಿದ್ದು, ಶಿವಮೊಗ್ಗ ಕೇಂದ್ರವಾಗಿ ಈ ವರ್ಷ ನಡೆದ ಅಭಿಯಾನದ ಸಮಾರೋಪಕ್ಕೆ ರಾಜ್ಯ, ರಾಷ್ಟ್ರಮಟ್ಟದ ನಾಯಕರು, ಜನಪ್ರತಿನಿಧಿಗಳು, ವಿವಿಧ ಮಠಾಧೀಶರು ಸಾಕ್ಷಿಯಾದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ. ಸಂಜೀವ ಕರ್ಕೇರ ರವರ ಧರ್ಮಪತ್ನಿ ಬುಲೆಕ್ಕಿಲ ಪ್ರೇಮ ಎಸ್. ಕರ್ಕೇರ ಹೃದಯಾಘಾತದಿಂದ ನಿಧನ

Suddi Udaya

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಸದಸ್ಯರಿಗೆ ಸೋಲಾರ್ ವಿತರಣೆ

Suddi Udaya

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
error: Content is protected !!