25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿ ವಿ.ಹಿಂ.ಪ. ಸಮಿತಿ ಪ್ರಧಾನಕಾರ್ಯದರ್ಶಿ ಗೋಪಾಲ್ ಜಿ. ಭೇಟಿ

ಧರ್ಮಸ್ಥಳ: ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿಗಳು, ವಿಶ್ವಹಿಂದೂ ಪರಿಷದ್ ನ ಕೇಂದ್ರೀಯ ಸಮಿತಿ ಜಂಟೀ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲ್ ಜೀ ಯವರು ನ.30ರಂದು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ನಂತರ ಧರ್ಮಾಧಿಕಾರಿವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ನ ಪ್ರಮುಖರಾದ ಶರಣ್ ಪಂಪ್ವೆಲ್, ಎಂ.ಬಿ.ಪುರಾಣಿಕ್, ಗಿರಿಪ್ರಕಾಶ್ ತಂತ್ರಿಗಳು, ಡಾ.ಕೃಷ್ಣ ಪ್ರಸನ್ನ, ಪದ್ಮನಾಭ ವಿಟ್ಲ, ನವೀನ್ ನೆರಿಯ, ಗಣೇಶ್ ಕಳೆಂಜ, ರಮೇಶ್ ಧರ್ಮಸ್ಥಳ, ನಾಗೇಶ್ ಕಲ್ಮಂಜ, ರಾಘವೇಂದ್ರ ಗೌಡ ಊಂಕ್ರೊಟ್ಟು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

Suddi Udaya

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ಗುರುವಾಯನಕೆರೆಯ ಕಂದಡಿಗುಡ್ಡೆ ನಿವಾಸಿ ಶ್ರೀಮತಿ ಲೀಲಾವತಿ ನಿಧನ

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya
error: Content is protected !!