25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿವೇಶನ ರಹಿತ ಬಡವರಿಗೆ ನಿವೇಶನ ಹಂಚುವ ಸಲುವಾಗಿ ಜಾಗ ಮಂಜೂರಾತಿಗೆ ಅರಣ್ಯ ಇಲಾಖೆಯ ಅಭಿಪ್ರಾಯ ಪಡೆಯಲು ಮಂಗಳೂರಿನಲ್ಲಿ ಎ.ಸಿ.ಎಫ್. ರವರನ್ನು ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ, ಸದಸ್ಯರಾದ ಸುಧಾಕರ ಮಜಲು, ಅಬ್ದುಲ್ ಕರೀಮ್ ಗೇರುಕಟ್ಟೆ, ಶ್ರೀಮತಿ ಮರೀಟಾ ಪಿಂಟೋ ಹಾಗೂ ಉದ್ಯಮಿಗಳಾದ ರಶೀದ್ ಪರಿಮ ಭೇಟಿ ಮಾಡಿದರು.

Related posts

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya

ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ

Suddi Udaya

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya
error: Content is protected !!