ಗುರುವಾಯನಕೆರೆ: ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳು ಪ್ರಾಯೋಜಕತ್ವದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಡಿ.2 ರಂದು ಸಂಜೆ 6:00 ಗಂಟೆಗೆ ಸರಿಯಾಗಿ ಎಕ್ಸೆಲ್ ಪದವಿಪೂರ್ವ ಕಾಲೇಜು ವಿದ್ಯಾಸಾಗರ ಕ್ಯಾಂಪಸ್ ನ ಆವರಣದಲ್ಲಿ ನಡೆಯಲಿದೆ .
ರಾತ್ರಿ 9:00 ಗಂಟೆಯ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ











