23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

ಕೊಯ್ಯೂರು: ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನವು ಡಿ.28ರಂದು ಕೊಯ್ಯೂರಿನಲ್ಲಿ ನಡೆಯಲಿದೆ.

ಸರಕಾರಿ ಪ್ರೌಢಶಾಲೆ ಕೊಯ್ಯೂರು ಇಲ್ಲಿ ಸಮ್ಮೇಳನವು ಜರುಗಲಿದ್ದು, ಸರಕಾರಿ ಪದವಿಪೂರ್ವ ಕಾಲೇಜು ಕೊಯ್ಯೂರು ಸಹಯೋಗ ನೀಡಲಿದೆ. ಈ ಹಿನ್ನೆಲೆಯಲ್ಲಿ ಸದ್ಯದಲ್ಲಿಯೇ ಸ್ವಾಗತ ಸಮಿತಿಯನ್ನು ಮತ್ತು ಸಮ್ಮೇಳನದ ಅಧ್ಯಕ್ಷರ ಆಯ್ಕೆ ಸಮಿತಿಯನ್ನು ರಚಿಸಲಾಗುವುದು ಎಂದು ತಾಲೂಕು ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡ ಮತ್ತು ಬೆಳ್ತಂಗಡಿ ಹೋಬಳಿ ಘಟಕದ ಅಧ್ಯಕ್ಷ ಡಾ. ದಿವ ಕೊಕ್ಕಡ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

Suddi Udaya

ಕುಕ್ಕೇಡಿ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!