July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.4-5: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮತ್ತು ಶೋಭಾಯಾತ್ರೆ

ಕಲ್ಮಂಜ : ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಶ್ರೀಮತಿ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.04 ರಂದು ಉಜಿರೆಗೆ ತಲುಪಲಿದೆ.

ಉಜಿರೆಯಲ್ಲಿ 3.00 ಗಂಟೆಗೆ ವಿವಿಧ ಗಣ್ಯರು ಸ್ವಾಗತಿಸಿ ಚಾಲನೆ ನೀಡಿ ಭವ್ಯ ಶೋಭಾ ಯಾತ್ರೆಯೊಂದಿಗೆ ಧರ್ಮಸ್ಥಳ ಮುಂಡ್ರುಪ್ಪಾಡಿ ಮಾರ್ಗವಾಗಿ ಶ್ರೀ ಕ್ಷೇತ್ರಕ್ಕೆ ತಲುಪಲಿದೆ.ಡಿ. 05 ರಂದು ಶ್ರೀ ಕ್ಷೇತ್ರ ಪಜಿರಡ್ಕದಲ್ಲಿ 1008 ಮಹಾಮಂಡಲೇಶ್ವರ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ದಿವ್ಯ ಸಾನಿಧ್ಯ ದೊಂದಿಗೆ ಧ್ವಜಸ್ತಂಬದ ಸ್ಥಾಪನ ಕಾರ್ಯಕ್ರಮ ನಡೆಯಲಿದೆ.


Related posts

ಮಚ್ಚಿನ: ರಸ್ತೆಯ ಬದಿಯಲ್ಲಿ ತ್ಯಾಜ್ಯಗಳ ದುರ್ವಾಸನೆ: ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

Suddi Udaya

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!