23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

ಬೆಳ್ತಂಗಡಿ: ದುರ್ಗಾ ಮೇಲೋಡಿಸ್ ನಾವೂರು ಇದರ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಯವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ರತ್ನಾಕರ್ ಬಿ, ಅಶೋಕ್ ಆಚಾರ್ಯ, ಸಂತೋಷ್ ಆಚಾರ್ಯ ಅತ್ತಾಜೆ, ಕನಕರಾಜು ಉಪಸ್ಥಿತರಿದ್ದರು.

Related posts

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya

ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ಕಳೆಂಜ ಬಿ ಕಾರ್ಯಕ್ಷೇತ್ರದ ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

Suddi Udaya
error: Content is protected !!