26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ: ಪಡಂಗಡಿ ಗ್ರಾಮದ ಕಲ್ಬೊಟ್ಟು ನಿವಾಸಿ ಎಲೆಕ್ಟ್ರಿಷಿಯನ್ ಸುರೇಶ್ ಪೂಜಾರಿ (40 ವರ್ಷ) ಡಿ1ರಂದು ವಿಷ ಸೇವಿಸಿ
ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕಳೆದ ಹಲವು ವರ್ಷಗಳಿಂದ ಎಲೆಕ್ಟ್ರಿಷಿನ್ ಆಗಿ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಎಲ್ಲರೊಂದಿಗೂ ಉತ್ತಮ‌ ಬಾಂಧವ್ಯ ಹೊಂದಿದ್ದರು. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬುದು ಪೋಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

ಮೃತರು ತಂದೆ,ತಾಯಿ, ಪತ್ನಿ ಎರಡು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ

Suddi Udaya

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ನಾಳೆ (ನ.8): ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಖ್ಯಾತ ಪ್ಲೈವುಡ್ ಮಳಿಗೆ “ಆನ್‌ಪ್ಲೈ” ಶುಭಾರಂಭ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya
error: Content is protected !!