22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲಾ ವಿದ್ಯಾರ್ಥಿ ಕುಶಿತ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

ಪೆರಿಂಜೆ: ಬೆಳ್ತಂಗಡಿ ತಾಲೂಕು ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯು ಎಸ್‌ಡಿಎಂ ಆಂಗ್ಲಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನ.29 ರಂದು ಜರುಗಿತು.

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಕುಶಿತ್ ಇವರು ಚಿತ್ರಕಲಾ ಸ್ಪರ್ಧೆಯ ಹಿರಿಯ ವಿಭಾಗದಲ್ಲಿ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

Related posts

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya
error: Content is protected !!