22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

ಬಳಂಜ: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಬಳಂಜ ಶಾಲೆಗೆ 2016-17 ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಬಿಸಿಯೂಟಕ್ಕೆ ತಟ್ಟೆ ಇಡುವ ಸ್ಟ್ಯಾಂಡ್ ನ್ನು ಕೊಡುಗೆಯಾಗಿ ನೀಡಿದರು.

ಹಳೆ ವಿದ್ಯಾರ್ಥಿಗಳಾದ ಮನೀಶ್, ಸುಜಿತ್ ಹೆಗ್ಡೆ ಕಿರಣ್ ,ಗಿರೀಶ್, ಶ್ರೇಯಸ್, ಯಶಶ್, ಮನೋಹರ್,ರೋಹಿತ್, ನಿತೇಶ್, ಚೇತನ್ ಪಿ ಎಸ್, ರೋಹನ್, ಚೇತನ್ ಬಿ ಎನ್, ನಿಖಿಲ್, ವಿಘ್ನೇಶ್ ಆರ್ ಶೆಟ್ಟಿ,ಶಿವಪ್ರಸಾದ್, ಶ್ರೀಕಾಂತ್, ಸುಕೇಶ್, ರೋಹಿತ್ ಕುಮಾರ್, ಸುದರ್ಶನ್, ದೀಕ್ಷಿತ್, ಸುಜಿತ್ ಕೆ, ವಿಜೀತ್,ಪಾವನ, ನಿಶ್ಮಿತಾ, ಭಾರತೀ,ಭಾಗ್ಯಲಕ್ಷ್ಮಿ , ಮಧುಶ್ರೀ, ಮಮತಾ, ನಿಕಿತಾ, ಪ್ರತೀಕ್ಷಾ, ರಮ್ಯಾ, ಶರಣ್ಯ, ವಂದನ,ವಿದ್ಯಾಲಕ್ಷ್ಮಿ, ರಕ್ಷಿತಾ, ಶ್ರೇಯ ಸಹಕರಿಸಿದರು.

ಹಳೆ ವಿದ್ಯಾರ್ಥಿಗಳ ಕೊಡುಗೆಗೆ ಬಳಂಜ ಶಾಲಾ ಮುಖ್ಯೋಪಾಧ್ಯಾಯರು,ಶಿಕ್ಷಕ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್‌ಮೆನ್ಸ್ ಅಸೋಸಿಯೇಷನ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಆರಂಬೋಡಿ ಗ್ರಾ.ಪಂ. ನ ಅಧ್ಯಕ್ಷರಾಗಿ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ತೇಜಸ್ವಿನಿ

Suddi Udaya

ಕನಾ೯ಟಕ ದಲಿತ ಚಳುವಳಿಗೆ 50ರ ಸಂಭ್ರಮ: ಬೆಳ್ತಂಗಡಿಯಲ್ಲಿ ವಿವಿಧ ದಲಿತ ಸಂಘಟನೆಗಳ ಸಹಭಾಗಿತ್ವದಲ್ಲಿ ‘ಕನಾ೯ಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶಕ್ಕೆ ಚಾಲನೆ; ದಲಿತ ಸಾಂಸ್ಕೃತಿಕ ವೈವಿಧ್ಯ ಕಾಯ೯ಕ್ರಮ

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya
error: Content is protected !!